ಉಡುಪಿ, : ರಾ.ಹೆ 66 ರಲ್ಲಿ ಬಲಾಯಿಪಾದೆ ಜಂಕ್ಷನ್ ಬಳಿ ಸ್ಕೂಟರ್ಗೆ 407 ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕ ಆಂಡ್ರೋ ಮಥಾಯಿಸ್ ಹಾಗೂ ಹಿಂಬದಿ ಕುಳಿತಿದ್ದ ಅವರ ಪತ್ನಿ ವಿಲ್ಮಾ ಮಥಾಯಿಸ್ ಗೆ ಗಂಭೀರ ಗಾಯಗಳಾಗಿವೆ.
ನವೆಂಬರ್ 4 ರಂದು ಬೆಳಗ್ಗೆ 11:15 ಕ್ಕೆ ಆಂಡ್ರೋ ಮಥಾಯಿಸ್ ಹಾಗೂ ಅವರ ಪತ್ನಿ ವಿಲ್ಮಾ ಮಥಾಯಿಸ್ ಉಡುಪಿಯಿಂದ ಶಂಕರಪುರ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಶಂಕರಪುರ ಕಡೆಯಿಂದ ಬಲಾಯಿಪಾದೆ ಜಂಕ್ಷನ್ ಕಡೆಗೆ ಬರುತ್ತಿದ್ದ 407 ಟೆಂಪೋ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಎದುರು ಗಡೆ ಬರುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟರ್ ಸವಾರ ಹಾಗೂ ಹಿಂಬದಿ ಕುಳಿತಿದ್ದ ಅವರ ಪತ್ನಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುತ್ತಾರೆ. ಗಾಯಳುಗಳು ಹೈಟೆಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಂಡ್ರೋ ಮಥಾಯಿಸ್ ಸಹೋದರ ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಭಾರತೀಯ ವಾಯು ಪಡೆಯಿಂದ ಅಗ್ನಿವೀರ್ ವಾಯುಗೆ ಅರ್ಜಿ ಆಹ್ವಾನ – Vishwanews24
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…