ಉಡುಪಿ: ಸ್ಕೂಟರ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾ ಟೌನ್ಶಿಪ್ ಬಳಿ ಬಂಧಿಸಿದ್ದಾರೆ.
ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ. ಈತನಿಂದ ಒಟ್ಟು 3,04,610ರೂ. ಮೌಲ್ಯದ 2 ಕೆ.ಜಿ 344 ಗ್ರಾಂ ಗಾಂಜಾ, ಸ್ಕೂಟರ್, 5810 ರೂ. ನಗದು, ಮೊಬೈಲ್ ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್, ವೆಂಕಟೇಶ್, ರಾಜೇಶ್, ಯತೀನ್ ಕುಮಾರ್, ಪ್ರಶಾಂತ್ ಮತ್ತು ಚರಣ್ ರಾಜ್ ಅವರನ್ನೊಳಗೊಂಡ ತಂಡವು ಈ ಕಾರ್ಯಾಚರಣೆ ನಡೆಸಿದೆ.
ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…