Featured

ಉಡುಪಿ : ಸ್ಕೂಟರ್‌‌ ಹಾಗೂ ಮೀನಿನ ಲಾರಿ ನಡುವೆ ಅಪಘಾತ : ಸ್ಕೂಟರ್‌ ಸವಾರ ಮೃತ್ಯು -Vishwanews24

ಉಡುಪಿ : ಸ್ಕೂಟರ್‌‌ ಹಾಗೂ ಮೀನಿನ ಲಾರಿ ನಡುವೆ ಅಪಘಾತ : ಸ್ಕೂಟರ್‌ ಸವಾರ ಮೃತ್ಯು -Vishwanews24

ಉಡುಪಿ,: ಸ್ಕೂಟರ್‌‌ ಹಾಗೂ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮುಂಜಾನೆ 4.30ರ ಸುಮಾರಿಗೆ ಮಲ್ಪೆಯ ತೊಟ್ಟಂ ಬಳಿ ನಡೆದಿದೆ.

ಮೃತರನ್ನು ಹೂಡೆ ನಿವಾಸಿ ಐಸಾಕ್‌‌ ಎಂದು ಗುರುತಿಸಲಾಗಿದೆ.

ಹೂಡೆಯಿಂದ ಮಲ್ಪೆ ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಎದುರಿನಿಂದ ಬಂದ ಮೀನಿನ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಐಸಾಕ್‌ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಮಾರ್ಗದ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಘಟನೆಯ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಕೋವಿಡ್-19 : ಜಿಲ್ಲೆಯಲ್ಲಿ ಈಜು ಕೊಳಗಳನ್ನು ತೆರೆಯಲು ಹಾಗೂ ಗ್ರಾಹಕರಿಗೆ ಅಥವಾ ಸಾರ್ವಜನಿಕರಿಗೆ ಬಳಸಲು ಅವಕಾಶವಿಲ್ಲ: ಜಿಲ್ಲಾಧಿಕಾರಿ ಆದೇಶ -Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

22 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

37 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

42 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

49 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago