ಉಡುಪಿ: ವಸತಿ ಸಮುಚ್ಚಯದ ಬಳಿ ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಕಳ್ಳನೋರ್ವ ಸ್ಕೂಟರ್ ಸಮೇತ ಅದರಲ್ಲಿದ್ದ ಪಾರ್ಸೆಲ್ ವಸ್ತುಗಳನ್ನು ಹೊತ್ತೊಯ್ದ ಘಟನೆ ನಗರದ ವಿದ್ಯೋದಯ ಹೈಸ್ಕೂಲ್ ಬಳಿ ಜ.31ರ ಸೋಮವಾರ ನಡೆದಿದೆ.
ಅಂಬಲಪಾಡಿಯಲ್ಲಿರುವ ಇ-ಕಾರ್ಟ್ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕೊಳಲಗಿರಿಯ ಗಣೇಶ (21) ತಮ್ಮ ಹೋಂಡಾ ಡಿಯೋ ಸ್ಕೂಟರ್ ನ್ನು ವಿದ್ಯೋದಯ ಹೈಸ್ಕೂಲ್ ಬಳಿ ಇರುವ ಸಾಯಿರಾಧಾ ಗೋಕುಲಧಾಮ ಅಪಾರ್ಟ್ಮೆಂಟ್ನ ಎದುರುಗಡೆ ನಿಲ್ಲಿಸಿ ಪಾರ್ಸೆಲ್ ಕೊಟ್ಟು ವಾಪಾಸು10:05 ಗಂಟೆಗೆ ಬಂದು ನೋಡಿದಾಗ ಅದರಲ್ಲಿದ್ದ ಸೊತ್ತುಗಳ ಸಮೇತ ಸ್ಕೂಟರ್ ಕಾಣೆಯಾಗಿತ್ತು. ಎಲ್ಲಾ ಕಡೆ ಹುಡುಕಿ ಪತ್ತೆಯಾಗದೆ ಇದ್ದಾಗ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿದ್ದಾರೆ.
ಇದನ್ನೂ ಓದಿ :
ಸ್ಕೂಟರ್ ನಲ್ಲಿ Infinix Hot -10 play ಕಂಪೆನಿಯ ರೂ. 8,299/- ಮೌಲ್ಯದ ಮೊಬೈಲ್, Pigeon ಕಂಪೆನಿಯ ರೂ. 2,191/- ಮೌಲ್ಯದ ಮಿಕ್ಸರ್ ಗ್ರೈಂಡರ್ ಹಾಗೂ ಇನ್ನಿತರ ಸಣ್ಣಪುಟ್ಟ ಪಾರ್ಸೆಲ್ ಒಟ್ಟು ಮೌಲ್ಯ 20,000/- ಆಗಬಹುದು. 80,000 ಮೌಲ್ಯದ ಸ್ಕೂಟರ್ ಕಳ್ಳತನವಾಗಿದೆ ಎಂದು ದೂರು ನೀಡಿದ್ದಾರೆ.
ಇನ್ನು ಗಣೇಶ ಅವರ ಸ್ಕೂಟರ್ ನ್ನು ಕಳ್ಳನೋರ್ವ ಎಗರಿಸಿರುವ ದೃಶ್ಯಾವಾಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ :
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…