Featured

ಉಡುಪಿ: ಸ್ಥಳೀಯರಿಗೆ ಶುಲ್ಕ ವಿನಾಯತಿಗೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿಯ ವತಿಯಿಂದ ಸಾಸ್ತಾನ ಟೋಲ್ ನಲ್ಲಿ ಬೃಹತ್ ಪ್ರತಿಭಟನೆ  -Vishwanews24

ಉಡುಪಿ: ಸ್ಥಳೀಯರಿಗೆ ಶುಲ್ಕ ವಿನಾಯತಿಗೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿಯ ವತಿಯಿಂದ ಸಾಸ್ತಾನ ಟೋಲ್ ನಲ್ಲಿ ಬೃಹತ್ ಪ್ರತಿಭಟನೆ  -Vishwanews24

ಉಡುಪಿ: ಸ್ಥಳೀಯರಿಗೆ ಟೋಲ್ ವಿನಾಯತಿಗೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿಯ ವತಿಯಿಂದ ಆಯೋಜಿಸಿರುವ ಪ್ರತಿಭಟನೆ ಸಾಸ್ತಾನ ಟೋಲ್ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸ್ಥಳೀಯರ ಹಾಜರಾತಿಯೊಂದಿಗೆ ಆರಂಭವಾಗಿದೆ.

ಪ್ರತಿಭಟನಾ ಸಭೆಗೆ ಆಗಮಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸ್ಥಳೀಯರಿಗೆ ಟೋಲ್ ನಲ್ಲಿ ರಿಯಾಯತಿ ನೀಡುವ ನಿಟ್ಟಿನಲ್ಲಿ ಸಂಸದರ ನೇತೃತ್ವದಲ್ಲಿ ದಿಶಾ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹಾಗೂ ಸ್ಥಳೀಯರ ಪರವಾಗಿ ಸದಾ ಇರುವುದಾಗಿ ಹೇಳಿದರು.

ಬಹುಮತ ಸಾಬೀತುಪಡಿಸುವಲ್ಲಿ ವಿಫಲ : ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನ ; ಸಿಎಂ ರಾಜೀನಾಮೆ -Vishwanews24

ಪ್ರತಿಭಟನೆಯಲ್ಲಿ ವಿವಿಧ ಧಾರ್ಮಿಕ ನಾಯಕರು ರಾಜಕೀಯ ಮುಖಂಡರು ಭಾಗಹವಹಿಸಿದ್ದಾರೆ.

ಬ್ರಹ್ಮಾವರ ತಾಲೂಕು ಪಂಚಾಯತಿ ಅಧ್ಯಕ್ಷರಾದ ಜ್ಯೋತಿ ಉದಯ್ ಕುಮಾರ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ, ಮಾಜಿ ಜಿಪಂ ಅಧ್ಯಕ್ಷ ಕೇಶವ ಕುಂದರ್, ಸಾಸ್ತಾನ ಸಂತ ಅಂತೋನಿ ದೇವಾಲಯದ ಧರ್ಮಗುರುಗಳಾದ ವಂ ಜೋನ್ ವಾಲ್ಟರ್ ಮೆಂಡೋನ್ಸಾ, ಸ್ಥಳೀಯ ಜುಮ್ಮಾ ಮಸೀದಿಯ ಧರ್ಮಗುರುಗಳಾದ ರಿಜ್ವಾನ್, ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಲ್ಪನಾ ದಿನಕರ್, ಉಪಾಧ್ಯಕ್ಷರಾದ ಸಿಲ್ವೆಸ್ಟರ್ ಡಿಸೋಜಾ, ಜಯ ಕರ್ನಾಟಕ ಸಂಘಟನೆಯ ಸತೀಶ್ ಪೂಜಾರಿ, ಮಾಜಿ ತಾಪಂ ಸದಸ್ಯರಾದ ರಾಜರಾಮ್, ಹೆದ್ದಾರಿ ಜಾಗೃತಿ ಸಮಿತಿಯ ಶ್ಯಾಮ್ ಸುಂದರ್ ನಾಯರಿ, ಆಲ್ವಿನ್ ಅಂದ್ರಾದೆ, ಪ್ರತಾಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ವಿಠಲ್ ಪೂಜಾರಿ, ಭೋಜ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಮೂಡುಬಿದಿರೆ : ನಾನು ಮತ್ತು ಅಭಯಚಂದ್ರ ಜೈನ್‌ ಕೋಟಿ- ಚೆನ್ನಯರಾಗಿ ಕೆಲಸ ಮಾಡುತ್ತೇವೆ , ರಾಜಕೀಯ ಏನಿದ್ದರೂ ಎಲೆಕ್ಷನ್ ಸಮಯದಲ್ಲಿ ಮಾತ್ರ : ಉಮಾನಾಥ್ ಕೋಟ್ಯಾನ್ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

5 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

5 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

6 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

6 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

6 hours ago