ಉಡುಪಿ : ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿಯಾಗಿ ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಲು ಈಗಾಗಲೇ ಡಿಪಿಆರ್ ಸಿದ್ಧಪಡಿಸಿ ಟೆಂಡರ್ ಪ್ರಕ್ರಿಯೆ ನಡೆಸಲು ಸರ್ಕಾರದಿಂದ ಅನುಮೋದನೆ ಪಡೆಯಲು ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದರೂ ಅನುಮೋದನೆ ನೀಡದೇ ಇರುವ ಬಗ್ಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಸದನದಲ್ಲಿ ಪ್ರಶ್ನೋತ್ತರ ವೇಳೆ ಚರ್ಚಿಸಿದರು.
ಸರಕಾರದ ಕೃಷಿ ನೀತಿಯ ಬಗ್ಗೆ ಅಪಪ್ರಚಾರ ಸಲ್ಲದು: ದ.ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ -Vishwanews24
ಉಡುಪಿ ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸರಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇರದೆ ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸಲು ಶಾಸಕರ ಹಾಗೂ ಸಚಿವರ ನೇತೃತ್ವದಲ್ಲಿ ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ ನಿರ್ಣಯಿಸಿ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡಲು ತಿಳಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…