ಉಡುಪಿ : ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ,ಕರ್ನಾಟಕ ರಜ್ಯ ಏಡ್ಸ್ ಪ್ರಿವೇನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ,ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಉಡುಪಿ, 6 ಕರ್ನಾಟಕ ನೌಕಾದಳ ಎನ್ಸಿಸಿ ಉಡುಪಿ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಮತ್ತು ಯುವ ರೆಡ್ ಕ್ರಾಸ್ ಘಟಕ ಹಾಗೂ ಎನ್.ಎಸ್.ಎಸ್ ಘಟಕ, ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ 2021 ಕಾರ್ಯಕರಮವು ಅಕ್ಟೋಬರ್ 7 ರಂದು ಬೆಳಗ್ಗೆ 10 ಸರ್ಕಾರಿ ಪಾಲಿಟೆಕ್ನಿಕ್ ಸಭಾಂಗಣ,ಅನ0ತನಗರ ಮಣಿಪಾಲ ದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಉದ್ಘಾಟಿಸಿ,ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಯಾಗಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲೆ ಸಹನಾ, ಉಡುಪಿ
ಜಿಲ್ಲಾ ಸರಕಾರಿ ನೌಕರರ ಸಂಘ (ರಿ) ನ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್, 6 ಕರ್ನಾಟಕ ನೌಕಾದಳ ಎನ್ಸಿಸಿ ಯ ಲೆ.ಕಮಾಂಡರ್ ರಿಕಿ ಪೆರೇರಾ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಅಧ್ಯಕ್ಷ ಆನಂದ್ ಗಾಣಿಗ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾಕುಮಾರಿ ಭಾಗವಹಿಸಲಿದ್ದಾರೆ.
ಗ್ರಾಹಕರಿಗೆ ಶಾಕ್ : ಮತ್ತೆ ಏರಿಕೆಯಾದ ಎಲ್ಪಿಜಿ ಸಿಲಿಂಡರ್ – Vishwanews24
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…