ಉಡುಪಿ: ಸ್ವರ್ಣಾ ನದಿಯಲ್ಲಿ ಈಜಾಡಲು ಹೋಗಿ ಮುಳುಗಿ ಮೃತಪಟ್ಟ ಇಬ್ಬರು ಯುವಕರ ಶವ ಬುಧವಾರ ಬೆಳಿಗ್ಗೆ ಉಗ್ಗೇಲುಬೆಟ್ಟು ಮಡಿಸಾಲು ಪತ್ತೆಯಾಗಿದೆ.
ಮೃತ ಯುವಕರನ್ನು ಅನಾಸ್(16), ಶ್ರೇಯಸ್ (18) ಎಂದು ಗುರುತಿಸಲಾಗಿದೆ.
ಮಂಗಳವಾರ ಅನಾಸ್, ಶ್ರೇಯಸ್ ಮತ್ತು ಇನ್ನೋರ್ವ ಬಾಲಕ ಸ್ವರ್ಣಾ ನದಿಯಲ್ಲಿ ಈಜಾಡಲು ತೆರಳಿದ್ದು, ಅನಾಸ್ ಮತ್ತು ಶ್ರೇಯಸ್ ನೀರುಪಾಲಾಗಿದ್ದು, ನೀರುಪಾಲಾದ ಯುವಕರ ಬಗ್ಗೆ ಮಾಹಿತಿ ನೀಡದೆ ಇನ್ನೋರ್ವ ಬಾಲಕ ಪಾರಾಗಿ ಮನೆಗೆ ಸೇರಿದ್ದ. ಅನಾಸ್ ಮತ್ತು ಶ್ರೇಯಸ್ ಕಾಣೆಯಾದ ಬಗ್ಗೆ ಮನೆಯವರಿಂದ ಪೊಲೀಸರಿಗೆ ದೂರು ನೀಡಿದ್ದು ವಿಚಾರಣೆ ವೇಳೆ ನೀರುಪಾಲಾದ ವಿಚಾರ ಬಯಲಾಗಿದೆ. ಮಂಗಳವಾರದ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಿದ್ದು, ಬುಧವಾರ ಈಜು ಪಟು ಈಶ್ವರ್ ಅವರನ್ನು ಕರೆಸಿಕೊಂಡು ಕಾರ್ಯಚರಣೆ ನಡೆಸಿದ್ದು ಹರಿಯುವ ನದಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ,.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…