ಉಡುಪಿ: ಸ್ವರ್ಣಾ ನದಿಯಲ್ಲಿ ಈಜಾಡಲು ಹೋಗಿ ಮುಳುಗಿ ಮೃತಪಟ್ಟ ಇಬ್ಬರು ಯುವಕರ ಶವ ಬುಧವಾರ ಬೆಳಿಗ್ಗೆ ಉಗ್ಗೇಲುಬೆಟ್ಟು ಮಡಿಸಾಲು ಪತ್ತೆಯಾಗಿದೆ.
ಮೃತ ಯುವಕರನ್ನು ಅನಾಸ್(16), ಶ್ರೇಯಸ್ (18) ಎಂದು ಗುರುತಿಸಲಾಗಿದೆ.
ಮಂಗಳವಾರ ಅನಾಸ್, ಶ್ರೇಯಸ್ ಮತ್ತು ಇನ್ನೋರ್ವ ಬಾಲಕ ಸ್ವರ್ಣಾ ನದಿಯಲ್ಲಿ ಈಜಾಡಲು ತೆರಳಿದ್ದು, ಅನಾಸ್ ಮತ್ತು ಶ್ರೇಯಸ್ ನೀರುಪಾಲಾಗಿದ್ದು, ನೀರುಪಾಲಾದ ಯುವಕರ ಬಗ್ಗೆ ಮಾಹಿತಿ ನೀಡದೆ ಇನ್ನೋರ್ವ ಬಾಲಕ ಪಾರಾಗಿ ಮನೆಗೆ ಸೇರಿದ್ದ. ಅನಾಸ್ ಮತ್ತು ಶ್ರೇಯಸ್ ಕಾಣೆಯಾದ ಬಗ್ಗೆ ಮನೆಯವರಿಂದ ಪೊಲೀಸರಿಗೆ ದೂರು ನೀಡಿದ್ದು ವಿಚಾರಣೆ ವೇಳೆ ನೀರುಪಾಲಾದ ವಿಚಾರ ಬಯಲಾಗಿದೆ. ಮಂಗಳವಾರದ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಿದ್ದು, ಬುಧವಾರ ಈಜು ಪಟು ಈಶ್ವರ್ ಅವರನ್ನು ಕರೆಸಿಕೊಂಡು ಕಾರ್ಯಚರಣೆ ನಡೆಸಿದ್ದು ಹರಿಯುವ ನದಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ,.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…