ಉಡುಪಿ : ಸ್ವರ್ಣಾ ನದಿಯ ಮರಳು ಲೂಟಿ ವಿಚಾರವಾಗಿ ಉಡುಪಿ ಜಿಲ್ಲಾಧಿಕಾರಿ ವಿರುದ್ಧವೇ ಲೋಕಾಯುಕ್ತಕ್ಕೆ ಯುವ ಕಾಂಗ್ರೆಸ್ ದೂರು ಹಿನ್ನೆಲೆಯಲ್ಲಿ ಉಡುಪಿ ಡಿ.ಸಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಲಾಕ್ ಡೌನ್ ಸಮಯದಲ್ಲಿ ಕೊರೋನಾಕ್ಕೆ ಸಂಬಂಧಿಸಿದ ಕೆಲಸಗಳು ಸಾಕಷ್ಟಿದ್ದವು.ಹೀಗಾಗಿ ಜಿಲ್ಲಾಧಿಕಾರಿ ಹೋಗಿ ಮರಳು ಕಾಯಲು ಆಗುವುದಿಲ್ಲ.ಯಾರ ಜವಾಬ್ದಾರಿ ಏನು ಎಂಬುದನ್ನು ಸ್ಪಷ್ಟವಾಗಿ ನಿರ್ದೇಶನ ನೀಡಿದ್ದೇನೆ.
ಕರ್ತವ್ಯ ಲೋಪ ಮಾಡಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಯುವ ಕಾಂಗ್ರೆಸ್ ಆರೋಪ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತದೆ
ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಡುವುದಿಲ್ಲ.ಈಗಾಗಲೇ ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿದ್ದೇವೆ.ಐದು ವಾಹನ ಸೀಝ್ ಮಾಡಿ ,ಅಕ್ರಮ ಮರಳನ್ನೂ ವಶಕ್ಕೆ ಪಡೆದಿದ್ದೇವೆ.ನಿರ್ಲಕ್ಷ್ಯ ತೋರಿದ್ದಕ್ಕಾಗಿ ಗಣಿ, ಭೂವಿಜ್ನಾನ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಲೋಕಾಯುಕ್ತಕ್ಕೆ ಶಿಫಾರಸು ಮಾಡಿದ್ದೇವೆ.ನಿನ್ನೆ ಮತ್ತೆ ಮರಳು ದಾಸ್ತಾನು ಕಳ್ಳತನ ಮಾಡಲಾಗಿದ್ದು ದೂರು ದಾಖಲಿಸಿಕೊಂಡಿದ್ದೇವೆ ಎಂದು ಉಡುಪಿ ಡಿ.ಸಿ.ಜಿ.ಜಗಧೀಶ್ ಹೇಳಿದ್ದಾರೆ.
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…