ಉಡುಪಿ : ಸ್ವರ್ಣಾ ನದಿಯ ಮರಳು ಲೂಟಿ ವಿಚಾರವಾಗಿ ಉಡುಪಿ ಜಿಲ್ಲಾಧಿಕಾರಿ ವಿರುದ್ಧವೇ ಲೋಕಾಯುಕ್ತಕ್ಕೆ ಯುವ ಕಾಂಗ್ರೆಸ್ ದೂರು ಹಿನ್ನೆಲೆಯಲ್ಲಿ ಉಡುಪಿ ಡಿ.ಸಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಲಾಕ್ ಡೌನ್ ಸಮಯದಲ್ಲಿ ಕೊರೋನಾಕ್ಕೆ ಸಂಬಂಧಿಸಿದ ಕೆಲಸಗಳು ಸಾಕಷ್ಟಿದ್ದವು.ಹೀಗಾಗಿ ಜಿಲ್ಲಾಧಿಕಾರಿ ಹೋಗಿ ಮರಳು ಕಾಯಲು ಆಗುವುದಿಲ್ಲ.ಯಾರ ಜವಾಬ್ದಾರಿ ಏನು ಎಂಬುದನ್ನು ಸ್ಪಷ್ಟವಾಗಿ ನಿರ್ದೇಶನ ನೀಡಿದ್ದೇನೆ.
ಕರ್ತವ್ಯ ಲೋಪ ಮಾಡಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಯುವ ಕಾಂಗ್ರೆಸ್ ಆರೋಪ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತದೆ
ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಡುವುದಿಲ್ಲ.ಈಗಾಗಲೇ ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿದ್ದೇವೆ.ಐದು ವಾಹನ ಸೀಝ್ ಮಾಡಿ ,ಅಕ್ರಮ ಮರಳನ್ನೂ ವಶಕ್ಕೆ ಪಡೆದಿದ್ದೇವೆ.ನಿರ್ಲಕ್ಷ್ಯ ತೋರಿದ್ದಕ್ಕಾಗಿ ಗಣಿ, ಭೂವಿಜ್ನಾನ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಲೋಕಾಯುಕ್ತಕ್ಕೆ ಶಿಫಾರಸು ಮಾಡಿದ್ದೇವೆ.ನಿನ್ನೆ ಮತ್ತೆ ಮರಳು ದಾಸ್ತಾನು ಕಳ್ಳತನ ಮಾಡಲಾಗಿದ್ದು ದೂರು ದಾಖಲಿಸಿಕೊಂಡಿದ್ದೇವೆ ಎಂದು ಉಡುಪಿ ಡಿ.ಸಿ.ಜಿ.ಜಗಧೀಶ್ ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…