ಉಡುಪಿ : ಸ್ವರ್ಣಾ ನದಿಯ ಮರಳು ಲೂಟಿ ವಿಚಾರವಾಗಿ ಉಡುಪಿ ಜಿಲ್ಲಾಧಿಕಾರಿ ವಿರುದ್ಧವೇ ಲೋಕಾಯುಕ್ತಕ್ಕೆ ಯುವ ಕಾಂಗ್ರೆಸ್ ದೂರು ಹಿನ್ನೆಲೆಯಲ್ಲಿ ಉಡುಪಿ ಡಿ.ಸಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಲಾಕ್ ಡೌನ್ ಸಮಯದಲ್ಲಿ ಕೊರೋನಾಕ್ಕೆ ಸಂಬಂಧಿಸಿದ ಕೆಲಸಗಳು ಸಾಕಷ್ಟಿದ್ದವು.ಹೀಗಾಗಿ ಜಿಲ್ಲಾಧಿಕಾರಿ ಹೋಗಿ ಮರಳು ಕಾಯಲು ಆಗುವುದಿಲ್ಲ.ಯಾರ ಜವಾಬ್ದಾರಿ ಏನು ಎಂಬುದನ್ನು ಸ್ಪಷ್ಟವಾಗಿ ನಿರ್ದೇಶನ ನೀಡಿದ್ದೇನೆ.
ಕರ್ತವ್ಯ ಲೋಪ ಮಾಡಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಯುವ ಕಾಂಗ್ರೆಸ್ ಆರೋಪ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತದೆ
ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಡುವುದಿಲ್ಲ.ಈಗಾಗಲೇ ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿದ್ದೇವೆ.ಐದು ವಾಹನ ಸೀಝ್ ಮಾಡಿ ,ಅಕ್ರಮ ಮರಳನ್ನೂ ವಶಕ್ಕೆ ಪಡೆದಿದ್ದೇವೆ.ನಿರ್ಲಕ್ಷ್ಯ ತೋರಿದ್ದಕ್ಕಾಗಿ ಗಣಿ, ಭೂವಿಜ್ನಾನ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಲೋಕಾಯುಕ್ತಕ್ಕೆ ಶಿಫಾರಸು ಮಾಡಿದ್ದೇವೆ.ನಿನ್ನೆ ಮತ್ತೆ ಮರಳು ದಾಸ್ತಾನು ಕಳ್ಳತನ ಮಾಡಲಾಗಿದ್ದು ದೂರು ದಾಖಲಿಸಿಕೊಂಡಿದ್ದೇವೆ ಎಂದು ಉಡುಪಿ ಡಿ.ಸಿ.ಜಿ.ಜಗಧೀಶ್ ಹೇಳಿದ್ದಾರೆ.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…