ಉಡುಪಿ: ಪ್ರಧಾನಿ ಮೋದಿ ಅವರು ನ.28ರಂದು ಸ್ವರ್ಣ ಕವಚ, ಸುವರ್ಣ ತೀರ್ಥ ಮಂಟಪ ಉದ್ಘಾಟಿಸಲಿದ್ದಾರೆ ಎಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.
ಈ ಬಗ್ಗೆ ಶ್ರೀ ಕೃಷ್ಣ ಮಠದ ಗೀತಾ ಮಂದಿರದಲ್ಲಿ ನಡೆಸಲಾದ ಸುದ್ದಿಗೋಷ್ಠಿಯಲ್ಲಿ ವಿವರಣೆಯನ್ನು ನೀಡಿ 12 ಗಂಟೆಗೆ ಪ್ರಧಾನಿ ಮೋದಿ ಅವರು ಆಗಮಿಸಿ ಕನಕದಾಸರಿಗೆ ಪುಷ್ಫಾರ್ಚನೆಯನ್ನು ಮಾಡಿ ಬಂಗಾರದಿಂದ ಮಾಡಿದಂತಹ ಕನಕ ಕವಚವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಪ್ರಧಾನಿ ಅವರಿಗೆ ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನವನ್ನು ಮಾಡಲಿದ್ದಾರೆ. ಪೂರ್ಣಕುಂಭ ಮುಖಾಂತರ ಮಹಾ ದ್ವಾರದ ಮೂಲಕ ಸ್ವಾಗತಿಸಿ, ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ ಆದ ಬಳಿಕ ಗರ್ಭಗುಡಿಯಲ್ಲಿ ಶ್ರೀ ಕೃಷ್ಣನ ದರ್ಶನ, ಪ್ರಾಣ ದೇವರ ದರ್ಶನವನ್ನು ನಡೆಸಿ ಗೋಶಾಲೆ ಹಾಗೂ ಗೀತಾ ಮಂದಿರವನ್ನು ಪ್ರವೇಶಿಸುತ್ತಾರೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿಯನ್ನು ನೀಡಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…