ಉಡುಪಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ 17 ವೃತ್ತಿಗಳ ಕುಶಲಕರ್ಮಿಗಳಿಗೆ ಸ್ವಉದ್ಯೋಗ ನಡೆಸಲು ನೀಡುತ್ತಿರುವ ವಿಶೇಷ ಪ್ರೋತ್ಸಾಹವನ್ನು ಸದುಪಯೋಗಪಡಿಸಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸಲು ಮುಂದಾಗೋಣ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ 45 ಫಲಾನುಭವಿಗಳ ಟೈಲರಿಂಗ್ ತರಬೇತಿ ಕಾರ್ಯಗಾರವನ್ನು ಮಣಿಪಾಲದಲ್ಲಿ ಉದ್ಘಾಟಿಸಿ ಮಾತನಾಡಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಸ್ವಉದ್ಯೋಗ ಆರಂಭಿಸಿ ಗ್ರಾಮೀಣ ಭಾಗದಲ್ಲಿ ಯುವಜನತೆಗೆ ಉದ್ಯೋಗ ಸೃಷ್ಟಿಸುವ ಜೊತೆಗೆ, ಇತರರಿಗೂ ಈ ಬಗ್ಗೆ ಮಾಹಿತಿ ನೀಡಿ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿ ಯೋಜನೆಯ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ನಾಗರಾಜ ವಿ.ನಾಯಕ, ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗರಾಜ್, ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಕೇಂದ್ರದ ಮೆನೇಜರ್ ಮನೋಜ್ ಕುಮಾರ್, ಉದ್ಯಮಿ ವೆಂಕಟೇಶ್ ಶೇಟ್ ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…