ಉಡುಪಿ: ಜಿಲ್ಲೆಯ ಹೆಬ್ರಿ ಸಮೀಪದ ಬಚ್ಚಪ್ಪು ಎಂಬಲ್ಲಿ ಮಗುವೊಂದು ಹಸುವಿನ ಸೆಗಣಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಾರ್ಖಂಡ್ ಮೂಲದ ಓಕನ್ ಎಂಬುವವರ ಪುತ್ರ ಮುನೇಶ್ವರ (4) ಈ ದುರಂತಕ್ಕೆ ಬಲಿಯಾದ ದುರ್ದೈವಿ.
ಆಂಟನಿ ಎಂಬುವವರ ಜಮೀನಿನಲ್ಲಿ ಓಕನ್ ಕೂಲಿ ಕೆಲಸ ಮಾಡುತ್ತಿದ್ದು, ಜಮೀನಿನಲ್ಲಿ ಆಟವಾಡುತ್ತಿದ್ದಾಗ ಮಗು ಆಕಸ್ಮಿಕವಾಗಿ ಗುಂಡಿಗೆ ಬಿದ್ದಿದೆ.
ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…