ಉಡುಪಿ: ಗಾಂಜಾ ಸೇವನೆಗೆ ಸಂಬಂಧಿಸಿ ಉಡುಪಿ ಸೆನ್ ಹಾಗೂ ಪಡುಬಿದ್ರಿ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅ.20ರಂದು ಮಣಿಪಾಲ ಶಾಂಭವಿ ಹೆಬಿಟೆಟ್ ಬಳಿ ಹರಿಯಾಣ ರಾಜ್ಯದ ಸುಮಿತ್(21), ಮಣಿಪಾಲ ಶಾಂಭವಿ ರೆಸಿಡೆನ್ಸಿ ಬಳಿ ಬೆಳಗಾವಿಯ ಹೃಷಿಕೇಶ್ (23), ಮಣಿಪಾಲ ಎಚ್.ಪಿ. ಪೆಟ್ರೋಲ್ ಬಂಕ್ ಬಳಿ ಉದ್ಯಾವರ ಬೊಳ್ಜೆಯ ರಾಹುಲ್(22) ಮತ್ತು ಈಶ್ವರ ನಗರದ ಇಶಾನ್ ಶೆಟ್ಟಿ(21), ಮಣಿಪಾಲ ಶಾಂಭವಿ ಪ್ಯಾಲೆಸ್ ಬಳಿ ಉಡುಪಿ ನಿವಾಸಿ ಸಿದ್ದಾಂತ್ ಶೆಟ್ಟಿ(23), ಮಣಿಪಾಲ ಕೆಫೆ ಕಾಫಿ ಡೆ ಬಳಿ ಪೆರಂಪಳ್ಳಿಯ ಪೃಥ್ವಿಶ್ ಶೆಟ್ಟಿ(21) ಎಂಬವರನ್ನು ಸೆನ್ ಪೊಲೀರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅ.19ರಂದು ಬೆಳಗ್ಗೆ ಪಡುಬಿದ್ರಿ ಪೇಟೆಯ ಪಡುಬಿದ್ರಿ -ಕಾರ್ಕಳ ಜಂಕ್ಷನ್ ಬಳಿ ಹೆಜಮಾಡಿಯ ಗಾಂಜಾ ಸೇವನೆ ಮಾಡಿದ್ದ ಕೀತ್ ಗ್ಯಾಬ್ರಿಯಲ್ ಪುಟಾರ್ಡೋ(25) ಹಾಗೂ ರಾಯನ್ ಬ್ಯಾಪ್ಟಿಸ್ಟ ಮೆಂಡೋನ್ಸಾ (25) ಎಂಬವರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…