ಉಡುಪಿ: ಗಾಂಜಾ ಸೇವನೆಗೆ ಸಂಬಂಧಿಸಿ ಉಡುಪಿ ಸೆನ್ ಹಾಗೂ ಪಡುಬಿದ್ರಿ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅ.20ರಂದು ಮಣಿಪಾಲ ಶಾಂಭವಿ ಹೆಬಿಟೆಟ್ ಬಳಿ ಹರಿಯಾಣ ರಾಜ್ಯದ ಸುಮಿತ್(21), ಮಣಿಪಾಲ ಶಾಂಭವಿ ರೆಸಿಡೆನ್ಸಿ ಬಳಿ ಬೆಳಗಾವಿಯ ಹೃಷಿಕೇಶ್ (23), ಮಣಿಪಾಲ ಎಚ್.ಪಿ. ಪೆಟ್ರೋಲ್ ಬಂಕ್ ಬಳಿ ಉದ್ಯಾವರ ಬೊಳ್ಜೆಯ ರಾಹುಲ್(22) ಮತ್ತು ಈಶ್ವರ ನಗರದ ಇಶಾನ್ ಶೆಟ್ಟಿ(21), ಮಣಿಪಾಲ ಶಾಂಭವಿ ಪ್ಯಾಲೆಸ್ ಬಳಿ ಉಡುಪಿ ನಿವಾಸಿ ಸಿದ್ದಾಂತ್ ಶೆಟ್ಟಿ(23), ಮಣಿಪಾಲ ಕೆಫೆ ಕಾಫಿ ಡೆ ಬಳಿ ಪೆರಂಪಳ್ಳಿಯ ಪೃಥ್ವಿಶ್ ಶೆಟ್ಟಿ(21) ಎಂಬವರನ್ನು ಸೆನ್ ಪೊಲೀರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅ.19ರಂದು ಬೆಳಗ್ಗೆ ಪಡುಬಿದ್ರಿ ಪೇಟೆಯ ಪಡುಬಿದ್ರಿ -ಕಾರ್ಕಳ ಜಂಕ್ಷನ್ ಬಳಿ ಹೆಜಮಾಡಿಯ ಗಾಂಜಾ ಸೇವನೆ ಮಾಡಿದ್ದ ಕೀತ್ ಗ್ಯಾಬ್ರಿಯಲ್ ಪುಟಾರ್ಡೋ(25) ಹಾಗೂ ರಾಯನ್ ಬ್ಯಾಪ್ಟಿಸ್ಟ ಮೆಂಡೋನ್ಸಾ (25) ಎಂಬವರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು…
ತಾತನಿಂದ ಬಂದ ಆಸ್ತಿ ತಂದೆಯ ವೈಯಕ್ತಿಕ ಆಸ್ತಿ ; ಮೊಮ್ಮಕ್ಕಳಿಗೆ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು ಬೆಂಗಳೂರು: ಅಜ್ಜ ತನ್ನ…
RSS ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ : ಯಶ್ ಪಾಲ್ ಸುವರ್ಣ…
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…