ಉಡುಪಿ: ಗಾಂಜಾ ಸೇವನೆಗೆ ಸಂಬಂಧಿಸಿ ಉಡುಪಿ ಸೆನ್ ಹಾಗೂ ಪಡುಬಿದ್ರಿ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅ.20ರಂದು ಮಣಿಪಾಲ ಶಾಂಭವಿ ಹೆಬಿಟೆಟ್ ಬಳಿ ಹರಿಯಾಣ ರಾಜ್ಯದ ಸುಮಿತ್(21), ಮಣಿಪಾಲ ಶಾಂಭವಿ ರೆಸಿಡೆನ್ಸಿ ಬಳಿ ಬೆಳಗಾವಿಯ ಹೃಷಿಕೇಶ್ (23), ಮಣಿಪಾಲ ಎಚ್.ಪಿ. ಪೆಟ್ರೋಲ್ ಬಂಕ್ ಬಳಿ ಉದ್ಯಾವರ ಬೊಳ್ಜೆಯ ರಾಹುಲ್(22) ಮತ್ತು ಈಶ್ವರ ನಗರದ ಇಶಾನ್ ಶೆಟ್ಟಿ(21), ಮಣಿಪಾಲ ಶಾಂಭವಿ ಪ್ಯಾಲೆಸ್ ಬಳಿ ಉಡುಪಿ ನಿವಾಸಿ ಸಿದ್ದಾಂತ್ ಶೆಟ್ಟಿ(23), ಮಣಿಪಾಲ ಕೆಫೆ ಕಾಫಿ ಡೆ ಬಳಿ ಪೆರಂಪಳ್ಳಿಯ ಪೃಥ್ವಿಶ್ ಶೆಟ್ಟಿ(21) ಎಂಬವರನ್ನು ಸೆನ್ ಪೊಲೀರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅ.19ರಂದು ಬೆಳಗ್ಗೆ ಪಡುಬಿದ್ರಿ ಪೇಟೆಯ ಪಡುಬಿದ್ರಿ -ಕಾರ್ಕಳ ಜಂಕ್ಷನ್ ಬಳಿ ಹೆಜಮಾಡಿಯ ಗಾಂಜಾ ಸೇವನೆ ಮಾಡಿದ್ದ ಕೀತ್ ಗ್ಯಾಬ್ರಿಯಲ್ ಪುಟಾರ್ಡೋ(25) ಹಾಗೂ ರಾಯನ್ ಬ್ಯಾಪ್ಟಿಸ್ಟ ಮೆಂಡೋನ್ಸಾ (25) ಎಂಬವರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…