ಉಡುಪಿ : ನಗರದ ಶಿವಳ್ಳಿ ಗ್ರಾಮದಲ್ಲಿ ಹಾಡುಹಗಲೇ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸೆಪ್ಟೆಂಬರ್ 3ರಂದು ನಡೆದಿದೆ.
ದೂರುದಾರರಾದ ಕಮಲಾ (70) ಉಡುಪಿಯ ಶಿವಳ್ಳಿ ಗ್ರಾಮದವರು. ಅವರು ಶಿವಳ್ಳಿ ಗ್ರಾಮದ ಸಗ್ರಿನೋಲ್ ರಸ್ತೆಯಲ್ಲಿರುವ ತಿರುಮಲ ಪೌಲ್ಟ್ರಿ ಫಾರಂ ಬಳಿಯ ತನ್ನ ಸಹೋದರನ ಮನೆಗೆ ತೆರಳುತ್ತಿದ್ದಾಗ ಕಳ್ಳತನ ನಡೆದಿದೆ.
ದೂರಿನ ಪ್ರಕಾರ, ಪೆರಂಪಳ್ಳಿ ಕಡೆಯಿಂದ ಬಂದ ಅಪರಿಚಿತ ವ್ಯಕ್ತಿ ಕಮಲಾ ಅವರ ಹಿಂದಿನಿಂದ ಬಂದು ಆಕೆಯ ಕತ್ತಿನಲ್ಲಿದ್ದ 16 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡಿದ್ದಾನೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…