ಉಡುಪಿ

ಉಡುಪಿ : ಹಿಂದುಗಳ ಪೂಜಾ ಮಂದಿರ ಹಿಂದುಗಳಿಗೆ ಬಿಟ್ಟು ಬಿಡಿ ; ಮುಸ್ಲಿಮರ ದರ್ಗಾ ಆಗಿದ್ದರೆ ಅದನ್ನು ಮುಸಲ್ಮಾನರಿಗೆ ಬಿಟ್ಟು ಕೊಡಬೇಕು: ಪೇಜಾವರ ಶ್ರೀ ಹೇಳಿಕೆ – VIshwanews24

ಉಡುಪಿ : ಹಿಂದುಗಳ ಪೂಜಾ ಮಂದಿರ ಹಿಂದುಗಳಿಗೆ ಬಿಟ್ಟು ಬಿಡಿ ; ಮುಸ್ಲಿಮರ ದರ್ಗಾ ಆಗಿದ್ದರೆ ಅದನ್ನು ಮುಸಲ್ಮಾನರಿಗೆ ಬಿಟ್ಟು ಕೊಡಬೇಕು: ಪೇಜಾವರ ಶ್ರೀ ಹೇಳಿಕೆ – VIshwanews24

ಸುಪ್ರೀಂ ಕೋರ್ಟ್ ಧ್ವನಿವರ್ಯಬಳಕೆ ಮಾರ್ಗದರ್ಶನ ಮಾಡಿದೆ

ನಿಯಮ ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ

ವಿಶೇಷ ದಿನಗಳು ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ

ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿರುತ್ತದೆ

ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ

ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇಲ್ಲ

ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ

ಈಗ ಆಗುತ್ತಿರುವ ಇಂತಹ ಬೆಳವಣಿಗೆಯನ್ನು ನಾವು ಸ್ವಾಗತಿಸುತ್ತೇವೆ

ಈಗ ಇದೊಂದು ಕಾಲಘಟ್ಟ.. ನ್ಯಾಯಾಲಯದ ತೀರ್ಪು ಎಲ್ಲರೂ ಪರಿಪಾಲಿಸಬೇಕು

ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು

ಹಿಂದೂಗಳ ಪೂಜಾ ಮಂದಿರ ಹಿಂದುಗಳಿಗೆ ಬಿಟ್ಟುಕೊಡಿ

ಮುಸಲ್ಮಾನರ ದರ್ಗಾ ಆಗಿದ್ದರು ಮುಸಲ್ಮಾನರಿಗೆ ಬಿಟ್ಟುಕೊಡಬೇಕು

ಸುಪ್ರೀಂ ಕೋರ್ಟ್ ಮಾಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ

ತಪ್ಪು ಆಗಿದ್ದರೆ ಅದು ತಪ್ಪೇ ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ

ಸಂಘರ್ಷಕ್ಕೆ ಇಳಿಯದೆ ಸೌಹಾರ್ದ ದಿಂದ ಬಿಟ್ಟುಕೊಡಬೇಕು

ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು

ಉಡುಪಿಯಲ್ಲಿ ಪೇಜಾವರಶ್ರೀ ಹೇಳಿಕೆ

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

17 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

17 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

18 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

18 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

20 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

20 hours ago