ಉಡುಪಿ

ಉಡುಪಿ : ಹಿಂದುಗಳ ಪೂಜಾ ಮಂದಿರ ಹಿಂದುಗಳಿಗೆ ಬಿಟ್ಟು ಬಿಡಿ ; ಮುಸ್ಲಿಮರ ದರ್ಗಾ ಆಗಿದ್ದರೆ ಅದನ್ನು ಮುಸಲ್ಮಾನರಿಗೆ ಬಿಟ್ಟು ಕೊಡಬೇಕು: ಪೇಜಾವರ ಶ್ರೀ ಹೇಳಿಕೆ – VIshwanews24

ಉಡುಪಿ : ಹಿಂದುಗಳ ಪೂಜಾ ಮಂದಿರ ಹಿಂದುಗಳಿಗೆ ಬಿಟ್ಟು ಬಿಡಿ ; ಮುಸ್ಲಿಮರ ದರ್ಗಾ ಆಗಿದ್ದರೆ ಅದನ್ನು ಮುಸಲ್ಮಾನರಿಗೆ ಬಿಟ್ಟು ಕೊಡಬೇಕು: ಪೇಜಾವರ ಶ್ರೀ ಹೇಳಿಕೆ – VIshwanews24

ಸುಪ್ರೀಂ ಕೋರ್ಟ್ ಧ್ವನಿವರ್ಯಬಳಕೆ ಮಾರ್ಗದರ್ಶನ ಮಾಡಿದೆ

ನಿಯಮ ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ

ವಿಶೇಷ ದಿನಗಳು ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ

ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿರುತ್ತದೆ

ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ

ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇಲ್ಲ

ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ

ಈಗ ಆಗುತ್ತಿರುವ ಇಂತಹ ಬೆಳವಣಿಗೆಯನ್ನು ನಾವು ಸ್ವಾಗತಿಸುತ್ತೇವೆ

ಈಗ ಇದೊಂದು ಕಾಲಘಟ್ಟ.. ನ್ಯಾಯಾಲಯದ ತೀರ್ಪು ಎಲ್ಲರೂ ಪರಿಪಾಲಿಸಬೇಕು

ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು

ಹಿಂದೂಗಳ ಪೂಜಾ ಮಂದಿರ ಹಿಂದುಗಳಿಗೆ ಬಿಟ್ಟುಕೊಡಿ

ಮುಸಲ್ಮಾನರ ದರ್ಗಾ ಆಗಿದ್ದರು ಮುಸಲ್ಮಾನರಿಗೆ ಬಿಟ್ಟುಕೊಡಬೇಕು

ಸುಪ್ರೀಂ ಕೋರ್ಟ್ ಮಾಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ

ತಪ್ಪು ಆಗಿದ್ದರೆ ಅದು ತಪ್ಪೇ ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ

ಸಂಘರ್ಷಕ್ಕೆ ಇಳಿಯದೆ ಸೌಹಾರ್ದ ದಿಂದ ಬಿಟ್ಟುಕೊಡಬೇಕು

ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು

ಉಡುಪಿಯಲ್ಲಿ ಪೇಜಾವರಶ್ರೀ ಹೇಳಿಕೆ

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

11 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

12 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

12 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

13 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

14 hours ago