Featured

ಉಡುಪಿ ​: ಹಿಂದುಗಳ ವಿಚಾರ ಮಾತನಾಡಿದಾಗ ನಮಗೆ ಬೆದರಿಕೆ ಕರೆ ಬರುತ್ತದೆ , ಬೆದರಿಕೆ ಕರೆಗಳಿಗೆ ಬಗ್ಗುವರರೂ ಅಲ್ಲ ಜಗ್ಗುವವರೂ ಅಲ್ಲ:- ಸಚಿವೆ ಶೋಭಾ ಕರಂದ್ಲಾಜೆ

ಶಾಸಕ ಹರೀಶ್ ಪೂಂಜಾ ರಿಗೆ ಬೆದರಿಕೆ ಖಂಡನೀಯ, ಆರೋಪಿಗಳನ್ನು ತಕ್ಷಣ ಬಂಧಿಸಿ

ಪಿಎಫ್ ಐ ಬ್ಯಾನ್ ಆದ ನಂತರ ಅದರ ಬೆಂಬಲಿಗರು ಹತಾಶರಾಗಿದ್ದಾರೆ..

ನಮಗೆಲ್ಲರಿಗೂ ಬೇರೆಬೇರೆ ದೇಶಗಳಿಂದ ಬೆದರಿಕೆ ಕರೆ ಬರುತ್ತಿದೆ..

ಬೆದರಿಕೆ ಕರೆಗಳಿಗೆ ಬಗ್ಗುವರರೂ ಅಲ್ಲ ಜಗ್ಗುವವರೂ ಅಲ್ಲ..

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ..

ಉಡುಪಿ ​:”ಬೆದರಿಕೆ ಕರೆಗಳಿಗೆ ಬಗ್ಗುವರರೂ, ಜಗ್ಗುವವರೂ ನಾವಲ್ಲ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿ ಬೆದರಿಕೆ ಹಾಕಿದ ಘಟನೆ ಸಂಬಂಧ ಉಡುಪಿಯಲ್ಲಿ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು “ಪಿಎಫ್ ಐ ಬ್ಯಾನ್ ಆದ ನಂತರ ಅದರ ಬೆಂಬಲಿಗರು ಹತಾಶರಾಗಿದ್ದಾರೆ. ನಮಗೆಲ್ಲರಿಗೂ ಬೇರೆಬೇರೆ ದೇಶಗಳಿಂದ ಬೆದರಿಕೆ ಕರೆ ಬರುತ್ತಿದೆ.ಬೆದರಿಕೆ ಹಾಕಿರುವ ಘಟನೆಯನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ಮಾಡಿ ಆರೋಪಿಗಳನ್ನು ಪೊಲೀಸರು ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ – Vishwanews24

ಬೆದರಿಕೆ ಕರೆ ನಿರಂತರವಾಗಿ ನಮಗೂ ಬರುತ್ತಿದೆ.ಹಿಂದುಗಳ ವಿಚಾರ ಮಾತನಾಡಿದಾಗ ನಮಗೆ ಬೆದರಿಕೆ ಕರೆ ಬರುತ್ತದೆ. ಇಂಟರ್ನೆಟ್ ಕರೆಗಳನ್ನು ಪೊಲೀಸರಿಗೆ ಪತ್ತೆ ಮಾಡುವ ಸಾಧ್ಯವಾಗಿಲ್ಲ.

ಬೆದರಿಕೆ ಕರೆಗಳಿಗೆ ಬೆದರುವ ಜಾಯಮಾನ ನಮ್ಮದಲ್ಲ. ಭಯೋತ್ಪಾದಕರಿಗೆ ಮತ್ತು ಬೆಂಬಲಿಗರಿಗೆ ತಕ್ಕ ಶಾಸ್ತಿ ಆಗಬೇಕು. ಬೆದರಿಕೆ ಕರೆಗಳಿಗೆ ಬಗ್ಗುವರರೂ ಅಲ್ಲ ಜಗ್ಗುವವರೂ ಅಲ್ಲ ಎಂದು ಸಚಿವೆ ಹೇಳಿದ್ದಾರೆ.

ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ ..ಇದಕ್ಕಾಗಿ ಜಿಹಾದಿ ಶಕ್ತಿಗಳು ನನ್ನ ಮೇಲೆ ಹಗೆ ಸಾಧಿಸುವ ಸಾಧ್ಯತೆ ..ಹಿಂದುತ್ವದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ :ಹರೀಶ್ ಪೂಂಜಾ ಪ್ರತಿಕ್ರಿಯೆ

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

7 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

17 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

17 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

17 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago