Featured

ಉಡುಪಿ ​: ಹಿಂದುಗಳ ವಿಚಾರ ಮಾತನಾಡಿದಾಗ ನಮಗೆ ಬೆದರಿಕೆ ಕರೆ ಬರುತ್ತದೆ , ಬೆದರಿಕೆ ಕರೆಗಳಿಗೆ ಬಗ್ಗುವರರೂ ಅಲ್ಲ ಜಗ್ಗುವವರೂ ಅಲ್ಲ:- ಸಚಿವೆ ಶೋಭಾ ಕರಂದ್ಲಾಜೆ

ಶಾಸಕ ಹರೀಶ್ ಪೂಂಜಾ ರಿಗೆ ಬೆದರಿಕೆ ಖಂಡನೀಯ, ಆರೋಪಿಗಳನ್ನು ತಕ್ಷಣ ಬಂಧಿಸಿ

ಪಿಎಫ್ ಐ ಬ್ಯಾನ್ ಆದ ನಂತರ ಅದರ ಬೆಂಬಲಿಗರು ಹತಾಶರಾಗಿದ್ದಾರೆ..

ನಮಗೆಲ್ಲರಿಗೂ ಬೇರೆಬೇರೆ ದೇಶಗಳಿಂದ ಬೆದರಿಕೆ ಕರೆ ಬರುತ್ತಿದೆ..

ಬೆದರಿಕೆ ಕರೆಗಳಿಗೆ ಬಗ್ಗುವರರೂ ಅಲ್ಲ ಜಗ್ಗುವವರೂ ಅಲ್ಲ..

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ..

ಉಡುಪಿ ​:”ಬೆದರಿಕೆ ಕರೆಗಳಿಗೆ ಬಗ್ಗುವರರೂ, ಜಗ್ಗುವವರೂ ನಾವಲ್ಲ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿ ಬೆದರಿಕೆ ಹಾಕಿದ ಘಟನೆ ಸಂಬಂಧ ಉಡುಪಿಯಲ್ಲಿ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು “ಪಿಎಫ್ ಐ ಬ್ಯಾನ್ ಆದ ನಂತರ ಅದರ ಬೆಂಬಲಿಗರು ಹತಾಶರಾಗಿದ್ದಾರೆ. ನಮಗೆಲ್ಲರಿಗೂ ಬೇರೆಬೇರೆ ದೇಶಗಳಿಂದ ಬೆದರಿಕೆ ಕರೆ ಬರುತ್ತಿದೆ.ಬೆದರಿಕೆ ಹಾಕಿರುವ ಘಟನೆಯನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ಮಾಡಿ ಆರೋಪಿಗಳನ್ನು ಪೊಲೀಸರು ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ – Vishwanews24

ಬೆದರಿಕೆ ಕರೆ ನಿರಂತರವಾಗಿ ನಮಗೂ ಬರುತ್ತಿದೆ.ಹಿಂದುಗಳ ವಿಚಾರ ಮಾತನಾಡಿದಾಗ ನಮಗೆ ಬೆದರಿಕೆ ಕರೆ ಬರುತ್ತದೆ. ಇಂಟರ್ನೆಟ್ ಕರೆಗಳನ್ನು ಪೊಲೀಸರಿಗೆ ಪತ್ತೆ ಮಾಡುವ ಸಾಧ್ಯವಾಗಿಲ್ಲ.

ಬೆದರಿಕೆ ಕರೆಗಳಿಗೆ ಬೆದರುವ ಜಾಯಮಾನ ನಮ್ಮದಲ್ಲ. ಭಯೋತ್ಪಾದಕರಿಗೆ ಮತ್ತು ಬೆಂಬಲಿಗರಿಗೆ ತಕ್ಕ ಶಾಸ್ತಿ ಆಗಬೇಕು. ಬೆದರಿಕೆ ಕರೆಗಳಿಗೆ ಬಗ್ಗುವರರೂ ಅಲ್ಲ ಜಗ್ಗುವವರೂ ಅಲ್ಲ ಎಂದು ಸಚಿವೆ ಹೇಳಿದ್ದಾರೆ.

ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ ..ಇದಕ್ಕಾಗಿ ಜಿಹಾದಿ ಶಕ್ತಿಗಳು ನನ್ನ ಮೇಲೆ ಹಗೆ ಸಾಧಿಸುವ ಸಾಧ್ಯತೆ ..ಹಿಂದುತ್ವದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ :ಹರೀಶ್ ಪೂಂಜಾ ಪ್ರತಿಕ್ರಿಯೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago