Featured

ಉಡುಪಿ : ಹಿಂದೂ ಸಂಪ್ರದಾಯದಂತೆ ಹಸಮಣೆಯೇರಿದ ಕುಂದಾಪುರದ ಯುವಕ, ಜರ್ಮನಿಯ ಯುವತಿ – vishwanews24

ಹಿಂದೂ ಸಂಪ್ರದಾಯದಂತೆ ಹಸಮಣೆಯೇರಿದ ಕುಂದಾಪುರದ ಯುವಕ, ಜರ್ಮನಿಯ ಯುವತಿ

ಕುಂದಾಪುರ : ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಮತ್ತು ಜರ್ಮನಿಯ ಯುವತಿಯ ವಿವಾಹವೂ ಹಿಂದೂ ಸಂಪ್ರದಾಯದಂತೆ ಜ.1ರಂದು ನೆರವೇರಿತು.

ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಸೆ ಏರಿದ್ದು ಎರಡೂ ಕುಟುಂಬಗಳ ಹಿರಿಯರು ಮದುವೆಗೆ ಸಾಕ್ಷಿಯಾದರು.

ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೂಆರ್ ಮತ್ತು ಪೀಟರ್ ಶ್ರೂಆರ್ ಮುನಿಸ್ತರ್ ಯುನಿಕಬ್ ದಂಪತಿಯ ಪುತ್ರಿ ಕಾರಿನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ.

ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು. ಅದರಂತೆ ಇವರ ವಿವಾಹ ನೆರವೇರಿದ್ದು, ಎರಡು ಕಡೆಯ ಬಂಧು-ಮಿತ್ರರು, ಹಿತೈಷಿಗಳು ಪಾಲ್ಗೊಂಡು ನವಜೋಡಿಗಳಿಗೆ ಶುಭಹಾರೈಸಿದರು.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

33 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago