ಉಡುಪಿ: ಉಡುಪಿಯ ಕುಂದಾಪುರ ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಹೊಡೆದಾಟ, ದನ ಕಳವು, ಅಕ್ರಮ ಜಾನುವಾರು ಸಾಗಾಟ ಹಾಗೂ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪಿಯೋರ್ವನನ್ನು ಗಡಿ ಪಾರು ಮಾಡಲಾಗಿದೆ.
ಮಹಮ್ಮದ್ ಸುಭಾನ್ ಎಂಬ ಆರೋಪಿಯನ್ನು 6 ತಿಂಗಳ ಕಾಲ ಚಿತ್ರದುರ್ಗ ಚಳ್ಳಕೆರೆ ಉಪ ವಿಭಾಗಕ್ಕೆ ಗಡೀಪಾರು ಮಾಡಲಾಗಿದೆ.
BREAKING – ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ʻಮಲ್ಲಿಕಾರ್ಜುನ ಖರ್ಗೆʼ ಆಯ್ಕೆ – Vishwanews24
“ಇನ್ನು ಮಹಮ್ಮದ್ ಸುಭಾನ್ ವಿರುದ್ಧ ಉಡುಪಿಯ ಗಂಗೊಳ್ಳಿ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದು, ಜೈಲು ಶಿಕ್ಷೆ ಅನುಭವಿಸಿದ್ದಾನೆ. ಹಲವು ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಬಂದ ಬಳಿಕವೂ ಈತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಶಾಂತಿ ಸುವ್ಯವಸ್ಥೆಗೆ ಭಂಗ ತಂದಿದ್ದ.
ಗಂಗೊಳ್ಳಿ ಪಿಎಸ್ಐ ನೀಡಿದ ವರದಿ ಆಧರಿಸಿ ಕುಂದಾಪುರ ಉಪ ವಿಭಾಗದ ದಂಡಾಧಿಕಾರಿ ಮಹಮ್ಮದ್ ಸುಭಾನ್ಗೆ ಗಡಿ ಪಾರು ಮಾಡಿದ್ದಾರೆ.
ಸಂಬಂಧಪಟ್ಟ ಪ್ರಾಧಿಕಾರದ ಅನುಮತಿ ಪಡೆಯದೆ ಕುಂದಾಪುರ ಉಪ ವಿಭಾಗದಲ್ಲಿ ಆರೋಪಿಯು ಕಾಣಿಸಿಕೊಂಡರೆ ಬಂಧಿಸುವಂತೆ ಆದೇಶಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…