Featured

ಕುಂದಾಪುರ ಹಿಜಬ್ ವಿವಾದ : ಕಾಲೇಜಿನಲ್ಲಿ ಪ್ರತಿಭಟಿಸಿದರೆ ಎಫ್‌ಐಆರ್‌ – ಪೋಷಕರಿಗೆ ಎಚ್ಚರಿಕೆ – Vishwanews24

ಹಿಜಬ್ ವಿವಾದ : ಕಾಲೇಜಿನಲ್ಲಿ ಪ್ರತಿಭಟಿಸಿದರೆ ಎಫ್‌ಐಆರ್‌ – ಪೋಷಕರಿಗೆ ಎಚ್ಚರಿಕೆ – Vishwanews24

ಉಡುಪಿ: ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿಜಬ್ ವಿವಾದ  ತಾರಕಕ್ಕೇರಿದೆ. ನಿನ್ನೆ ಗೇಟಿನ ಹೊರಗೆ ನಿಲ್ಲಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಮೈದಾನದವರೆಗೆ ಆಡಳಿತ ಮಂಡಳಿ ಬಿಟ್ಟುಕೊಂಡಿದೆ.

ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರಿಗೆ ಹಿಜಬ್ ವಿದ್ಯಾರ್ಥಿನೀಯರು ಒತ್ತಾಯ ಮಾಡಿದ್ದಾರೆ. ಸರ್ಕಾರದ ಆದೇಶ ಏನು ಎಂಬುದನ್ನು ಕಾಲೇಜಿನ ಮಹಿಳಾ ಉಪನ್ಯಾಸಕರು ವಿದ್ಯಾರ್ಥಿನಿಯರಿಗೆ ಮನದಟ್ಟು ಮಾಡಲು ಯತ್ನಿಸಿದರು.

ಇವತ್ತು ವಿದ್ಯಾರ್ಥಿನಿಯರು ಪೋಷಕರನ್ನು ಕಾಲೇಜಿಗೆ ಕರೆದುಕೊಂಡು ಬಂದಿದ್ದಾರೆ. ಪೋಷಕರಿಗೆ ಕಾಲೇಜಿನ ಕಂಪೌಂಡ್ ಒಳಗೆ ಪ್ರವೇಶಾವಕಾಶವನ್ನು ಕೊಟ್ಟಿಲ್ಲ. ಪ್ರಾಂಶುಪಾಲರು ಕಾಲೇಜಿನ ಗೇಟಿಗೆ ಬೀಗ ಹಾಕಿ ಪೋಷಕರನ್ನು ಹೊರಗೆ ನಿಲ್ಲಿಸಿದ್ದಾರೆ.

ಪೋಷಕರು, ಉಪನ್ಯಾಸಕರು, ವಿದ್ಯಾರ್ಥಿಗಳ ವಾಗ್ವಾದಗಳು ನಡೆಯುತ್ತಿದ್ದಂತೆ, ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್ ಪೋಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ನಡೆಸಿದರೆ ಎಫ್‌ಐಆರ್‌ ದಾಖಲಿಸುವ ಎಚ್ಚರಿಕೆ ನೀಡಿದರು. ಹೊರಗಡೆ ಈ ಗಲಾಟೆಗಳು ನಡೆಯುತ್ತಿದ್ದರೆ ತರಗತಿಗಳಲ್ಲಿ ಎಂದಿನಂತೆ ಪಾಠ ನಡೆಯುತ್ತಿವೆ.

ಇದನ್ನೂ ಓದಿ :

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

19 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

19 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

20 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

22 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

22 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

22 hours ago