ಉಡುಪಿ : ಹಿಜಾಬ್ ಕುರಿತಾಗಿ ದ್ವಿಸದಸ್ಯ ಪೀಠದಿಂದ ವಿಭಿನ್ನ ಅಭಿಪ್ರಾಯಗಳು ಬಂದಿವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು. ನ್ಯಾಯ ವ್ಯವಸ್ಥೆಗೆ ನಾವು ಸಲಾಂ ಕೊಡುತ್ತೇವೆ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರ, ಎಪಿಸಿಆರ್ ಸಂಚಾಲಕ ಹುಸೇನ್ ಕೋಡಿಬೆಂಗ್ರೆ ಹೇಳಿದ್ದಾರೆ.
ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ಪ್ರಕಟಿಸಿರುವ ಕಾರಣ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಯಥಾಸ್ಥಿತಿಯಲ್ಲಿಟ್ಟಿರುವ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನ್ಯಾಯಯುತ ಮತ್ತು ಮೂಲಭೂತ ಹಕ್ಕಿಗೆ ನಮ್ಮ ಭಾರತದಲ್ಲಿ ಅವಕಾಶವಿದೆ ಎಂದು ಇವತ್ತು ಸಾಬೀತಾಗಿದೆ. ಹೆಣ್ಣು ಮಕ್ಕಳಿಗೆ ಹೆಚ್ಚು ಶೈಕ್ಷಣಿಕವಾಗಿ ಸಹಾಯ ಮಾಡಬೇಕು, ತುಳಿಯಬಾರದು. ಮೂಲಭೂತ ಹಕ್ಕಿಗೆ ಮಾನ್ಯತೆ ಕೊಡಬೇಕು ಎಂದು ಕೋರ್ಟ್ನಲ್ಲಿ ಚರ್ಚೆಯಾಗಿದೆ. ಸಂತ್ರಸ್ಥರ ಪರವಾಗಿ ಹಲವಾರು ಅಂಶಗಳು ಚರ್ಚೆಗೆ ಬಂದಿವೆ. ಮಕ್ಕಳ ಮೂಲಭೂತ ಹಕ್ಕು ಮತ್ತು ಶಿಕ್ಷಣಕ್ಕೆ ಕೋರ್ಟ್ ಸಹಕಾರ ನೀಡುತ್ತದೆ ಎಂಬ ನಂಬಿಕೆ ಇದೆ ಎಂದರು.
ಬಂಟ್ವಾಳ : ಅಂಗಡಿ ಶಟರ್ನಲ್ಲಿ ಕಾಣಿಸಿಕೊಂಡ ನೇಮ್ ಜಿಹಾದ್ ಬರಹ – Vishwanews24
ದ್ವಿ ಸದಸ್ಯ ಪೀಠಕ್ಕೆ ನಾವು ಗೌರವ ಸಲ್ಲಿಸುತ್ತೇವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು. ದೇಶದ ಸಾವಿರಾರು ವಿದ್ಯಾರ್ಥಿನಿಯರ ಶಿಕ್ಷಣದ ವಿಚಾರ ಇದು. ಸಂವಿಧಾನದಲ್ಲಿ ಶಿಕ್ಷಣಕ್ಕೆ ಅವಕಾಶ ಇದೆ ಎಂದು ಭಾವಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…