ಉಡುಪಿ :ಹಿಜಾಬ್ ನಿಷೇಧ ವಾಪಾಸ್ ವಿಚಾರ ಸಿಎಂ ಹೇಳಿಕೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದೇಶ ಕೈ ಸೇರಿದ ಬಳಿಕ ಇದಕ್ಕೆ ಸರಿಯಾದ ಉತ್ತರವನ್ನು ನೀಡುತ್ತೇವೆ.ಒಂದು ವೇಳೆ ಯಾವುದೇ ಸಂಘರ್ಷ ಪ್ರಾರಂಭ ಆದರೆ ಅದಕ್ಕೆ ರಾಜ್ಯ ಸರ್ಕಾರ ನೇರ ಕಾರಣ ಎಂದು ಆರೋಪಿಸಿದರು.
ಸಿದ್ದರಾಯ್ಯ ಸಕರಾರಕ್ಕೆ ದೇಶ, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತೆ ಇಲ್ಲ.ವಿದ್ಯಾರಥಿ, ಶಿಕ್ಷಣ ಸಂಸ್ಥೆಗೆ ಯಾವುದೇ ಅನುದಾನ ನೀಡಿಲ್ಲ.ಸಿದ್ದರಾಮಯ್ಯ 76-77 ರ ಹರೆಯದಲ್ಲಿ ಇದ್ದಾರೆ. ಭವಿಷ್ಯದಲ್ಲಿ ನಿವೃತ್ತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿ ಇರಬಹುದು.ಈ ಸಂದರ್ಭದಲ್ಲಿ ಇಡೀ ಕರ್ನಾಟಕ ವನ್ನು ಸರ್ವನಾಶ ಮಾಡುವ ಕೆಲಸಕ್ಕೆ ಕೈ ಹಾಕುವ ಕೆಲಸ ಮಾಡಿದ್ದಾರೆ ಎಂದರು.
ನಾವಾಗಿ ಯಾವುದೇ ಬೇಧ ಭಾವ ಮಾಡಿಲ್ಲವಿಷ ಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ.ಪಿಎಫ್ಐ ಅನ್ನು ಬ್ಯಾನ್ ಮಾಡಿದ್ದಾರೆ.ಆದರೆ ಈಗ ಪಿಎಫ್ಐ ಗೂ ಕಾಂಗ್ರೆಸ್ ಗೂ ನಂಟು ಇರುವಂತೆ ಕಾಣುತ್ತದೆ. ಅಪ್ಪ ಒಂದೇ – ಅಮ್ಮ ಎರಡು ಇರುವಂತೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…