ಉಡುಪಿ :ಹಿಜಾಬ್ ನಿಷೇಧ ವಾಪಾಸ್ ವಿಚಾರ ಸಿಎಂ ಹೇಳಿಕೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದೇಶ ಕೈ ಸೇರಿದ ಬಳಿಕ ಇದಕ್ಕೆ ಸರಿಯಾದ ಉತ್ತರವನ್ನು ನೀಡುತ್ತೇವೆ.ಒಂದು ವೇಳೆ ಯಾವುದೇ ಸಂಘರ್ಷ ಪ್ರಾರಂಭ ಆದರೆ ಅದಕ್ಕೆ ರಾಜ್ಯ ಸರ್ಕಾರ ನೇರ ಕಾರಣ ಎಂದು ಆರೋಪಿಸಿದರು.
ಸಿದ್ದರಾಯ್ಯ ಸಕರಾರಕ್ಕೆ ದೇಶ, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತೆ ಇಲ್ಲ.ವಿದ್ಯಾರಥಿ, ಶಿಕ್ಷಣ ಸಂಸ್ಥೆಗೆ ಯಾವುದೇ ಅನುದಾನ ನೀಡಿಲ್ಲ.ಸಿದ್ದರಾಮಯ್ಯ 76-77 ರ ಹರೆಯದಲ್ಲಿ ಇದ್ದಾರೆ. ಭವಿಷ್ಯದಲ್ಲಿ ನಿವೃತ್ತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿ ಇರಬಹುದು.ಈ ಸಂದರ್ಭದಲ್ಲಿ ಇಡೀ ಕರ್ನಾಟಕ ವನ್ನು ಸರ್ವನಾಶ ಮಾಡುವ ಕೆಲಸಕ್ಕೆ ಕೈ ಹಾಕುವ ಕೆಲಸ ಮಾಡಿದ್ದಾರೆ ಎಂದರು.
ನಾವಾಗಿ ಯಾವುದೇ ಬೇಧ ಭಾವ ಮಾಡಿಲ್ಲವಿಷ ಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ.ಪಿಎಫ್ಐ ಅನ್ನು ಬ್ಯಾನ್ ಮಾಡಿದ್ದಾರೆ.ಆದರೆ ಈಗ ಪಿಎಫ್ಐ ಗೂ ಕಾಂಗ್ರೆಸ್ ಗೂ ನಂಟು ಇರುವಂತೆ ಕಾಣುತ್ತದೆ. ಅಪ್ಪ ಒಂದೇ – ಅಮ್ಮ ಎರಡು ಇರುವಂತೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…