ಉಡುಪಿ :ಹಿಜಾಬ್ ನಿಷೇಧ ವಾಪಾಸ್ ವಿಚಾರ ಸಿಎಂ ಹೇಳಿಕೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದೇಶ ಕೈ ಸೇರಿದ ಬಳಿಕ ಇದಕ್ಕೆ ಸರಿಯಾದ ಉತ್ತರವನ್ನು ನೀಡುತ್ತೇವೆ.ಒಂದು ವೇಳೆ ಯಾವುದೇ ಸಂಘರ್ಷ ಪ್ರಾರಂಭ ಆದರೆ ಅದಕ್ಕೆ ರಾಜ್ಯ ಸರ್ಕಾರ ನೇರ ಕಾರಣ ಎಂದು ಆರೋಪಿಸಿದರು.
ಸಿದ್ದರಾಯ್ಯ ಸಕರಾರಕ್ಕೆ ದೇಶ, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತೆ ಇಲ್ಲ.ವಿದ್ಯಾರಥಿ, ಶಿಕ್ಷಣ ಸಂಸ್ಥೆಗೆ ಯಾವುದೇ ಅನುದಾನ ನೀಡಿಲ್ಲ.ಸಿದ್ದರಾಮಯ್ಯ 76-77 ರ ಹರೆಯದಲ್ಲಿ ಇದ್ದಾರೆ. ಭವಿಷ್ಯದಲ್ಲಿ ನಿವೃತ್ತಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿ ಇರಬಹುದು.ಈ ಸಂದರ್ಭದಲ್ಲಿ ಇಡೀ ಕರ್ನಾಟಕ ವನ್ನು ಸರ್ವನಾಶ ಮಾಡುವ ಕೆಲಸಕ್ಕೆ ಕೈ ಹಾಕುವ ಕೆಲಸ ಮಾಡಿದ್ದಾರೆ ಎಂದರು.
ನಾವಾಗಿ ಯಾವುದೇ ಬೇಧ ಭಾವ ಮಾಡಿಲ್ಲವಿಷ ಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ.ಪಿಎಫ್ಐ ಅನ್ನು ಬ್ಯಾನ್ ಮಾಡಿದ್ದಾರೆ.ಆದರೆ ಈಗ ಪಿಎಫ್ಐ ಗೂ ಕಾಂಗ್ರೆಸ್ ಗೂ ನಂಟು ಇರುವಂತೆ ಕಾಣುತ್ತದೆ. ಅಪ್ಪ ಒಂದೇ – ಅಮ್ಮ ಎರಡು ಇರುವಂತೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…