ಉಡುಪಿ : ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಮತ್ತೆ ಗೊಂದಲ ಉಂಟಾಗಿದ್ದು, ಇಂದು ಹಿಜಾಬ್ ಧರಿಸಿದ ಸ್ನಾತಕೋತ್ತರ ವಿದ್ಯಾರ್ಥಿನಿಯರು ಕಾಲೇಜು ಪ್ರವೇಶಕ್ಕೆ ಅವಕಾಶ ಕೇಳುತ್ತಿದ್ದು, ಅವರನ್ನು ಪ್ರಾಂಶುಪಾಲರು ಗೇಟಿನಿಂದ ಹೊರಗೆ ಕಳುಹಿಸಿರುವ ಘಟನೆ ನಡೆದಿದೆ.
ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಮಾಧ್ಯಮಗಳು ನಮ್ಮನ್ನ ತಪ್ಪಾಗಿ ಬಿಂಬಿಸುತ್ತ ಇದೆ. ನಮಗೆ ಶಿಕ್ಷಣ ಬೇಕು. ಆದಷ್ಟು ಬೇಗ ಕೋರ್ಟ್ ತೀರ್ಪು ಕೊಡಲಿ. ಎಂಜಿಎಂ ಕಾಲೇಜು ಸಿಡಿಸಿ ಅಡಿಯಲ್ಲಿ ಬರಲ್ಲ. ಹಿಜಾಬ್ ನೊಂದಿಗೆ ಶಿಕ್ಷಣ ಕಲಿಯಲು ಅವಕಾಶ ಕೊಡಿ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.
ನಮಗೆ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಈಗ ತರಗತಿ ಅಟೆಂಡ್ ಆಗಲು ಕೂಡ ಬಿಡುತ್ತಿಲ್ಲ. ನಮಗೆ ಕ್ಯಾಂಪಸ್ ನ ಒಳಗೆ ನಿಲ್ಲಲು ಬಿಟ್ಟಿಲ್ಲ ಎಂದು ಸ್ನಾತಕೋತ್ತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.
ಈ ಎಲ್ಲಾ ಘಟನೆಯಿಂದಾಗಿ ಎಂಜಿಎಂ ಕಾಲೇಜಿಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…