Featured

ಉಡುಪಿ ಹಿಜಾಬ್ ವಿವಾದ :ಎಂಜಿಎಂ‌ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ಸ್ನಾತಕೋತ್ತರ ವಿದ್ಯಾರ್ಥಿನಿಯರನ್ನುಗೇಟಿನಿಂದ ಹೊರಗೆ ಕಳುಹಿಸಿದ ಪ್ರಾಂಶುಪಾಲರು – Vishwanews24

ಉಡುಪಿ ಹಿಜಾಬ್ ವಿವಾದ :ಎಂಜಿಎಂ‌ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ಸ್ನಾತಕೋತ್ತರ ವಿದ್ಯಾರ್ಥಿನಿಯರನ್ನು ಗೇಟಿನಿಂದ ಹೊರಗೆ ಕಳುಹಿಸಿದ ಪ್ರಾಂಶುಪಾಲರು..

ಹಿಜಾಬ್ ನೊಂದಿಗೆ ಶಿಕ್ಷಣ ಕಲಿಯಲು ಅವಕಾಶ ಕೊಡಿ..

ಉಡುಪಿ : ಎಂಜಿಎಂ‌ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಮತ್ತೆ ಗೊಂದಲ ಉಂಟಾಗಿದ್ದು, ಇಂದು ಹಿಜಾಬ್ ಧರಿಸಿದ ಸ್ನಾತಕೋತ್ತರ ವಿದ್ಯಾರ್ಥಿನಿಯರು ಕಾಲೇಜು ಪ್ರವೇಶಕ್ಕೆ ಅವಕಾಶ ಕೇಳುತ್ತಿದ್ದು, ಅವರನ್ನು ಪ್ರಾಂಶುಪಾಲರು ಗೇಟಿನಿಂದ ಹೊರಗೆ ಕಳುಹಿಸಿರುವ ಘಟನೆ ನಡೆದಿದೆ.

ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಮಾಧ್ಯಮಗಳು ನಮ್ಮನ್ನ ತಪ್ಪಾಗಿ ಬಿಂಬಿಸುತ್ತ ಇದೆ. ನಮಗೆ ಶಿಕ್ಷಣ ಬೇಕು. ಆದಷ್ಟು ಬೇಗ ಕೋರ್ಟ್ ತೀರ್ಪು ಕೊಡಲಿ. ಎಂಜಿಎಂ‌ ಕಾಲೇಜು ಸಿಡಿಸಿ ಅಡಿಯಲ್ಲಿ ಬರಲ್ಲ. ಹಿಜಾಬ್ ನೊಂದಿಗೆ ಶಿಕ್ಷಣ ಕಲಿಯಲು ಅವಕಾಶ ಕೊಡಿ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ನಮಗೆ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಈಗ ತರಗತಿ ಅಟೆಂಡ್ ಆಗಲು ಕೂಡ ಬಿಡುತ್ತಿಲ್ಲ. ನಮಗೆ ಕ್ಯಾಂಪಸ್ ನ ಒಳಗೆ ನಿಲ್ಲಲು ಬಿಟ್ಟಿಲ್ಲ ಎಂದು ಸ್ನಾತಕೋತ್ತರ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.

ಈ ಎಲ್ಲಾ ಘಟನೆಯಿಂದಾಗಿ ಎಂಜಿಎಂ ಕಾಲೇಜಿಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

6 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago