ಉಡುಪಿ: ಮುಸ್ಲಿಂ ಮಹಿಳೆಯರು ಸಹೋದರಿಯರು ಎಂಬ ಭಾವನೆಯಿಂದ ತ್ರಿವಳಿ ತಲಾಕ್ ರದ್ದು ಮಾಡಲಾಯ್ತು. ಹಿಜಾಬ್ ಹೋರಾಟ ಮಾಡುತ್ತಿರುವವರು ಅರ್ಥಮಾಡಿಕೊಳ್ಳಬೇಕು. ವರ್ಗ ಸಂಘರ್ಷಕ್ಕೆ ಪ್ರೇರಣೆ ಕೊಡುವವರ ಮಾತು ಕೇಳಬೇಡಿ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಚಿವರು ,ವೋಟಿಗಾಗಿ, ಧರ್ಮಕ್ಕಾಗಿ ಪ್ರೇರೇಪಣೆ ಕೊಡುವವರ ಬಗ್ಗೆ ಕಿವಿಗೊಡಬೇಡಿ.ಧರ್ಮಾಂಧತೆಗೆ ಉತ್ತೇಜನ ಕೊಡುವ ಪ್ರಕ್ರಿಯೆ ನಿಲ್ಲಬೇಕು.ಸಮವಸ್ತ್ರ ಅಂದರೆ ಸಮಾನತೆಯ ಸಂಕೇತ.ಬುರ್ಖಾ ಮತ್ತು ಹಿಜಾಬ್ ನ ಸಂವಿಧಾನಾತ್ಮಕ ವಿಚಾರವನ್ನು ಯಾರೂ ಪ್ರಶ್ನೆ ಮಾಡಿಲ್ಲ. ಕಾನೂನನ್ನು ಗೌರವಿಸುವ ವಾತಾವರಣ ನಿರ್ಮಾಣವಾಗಬೇಕು.
ನ್ಯಾಯಾಲಯದ ಆದೇಶ ವಿರೋಧಿಸಲು ಕಾಂಗ್ರೆಸ್ ಪ್ರೇರೇಪಣೆ ಕೊಡುತ್ತಿದೆ. ಮುಸಲ್ಮಾನ ಸಮುದಾಯದ ವಿದ್ಯಾರ್ಥಿನಿಯರು ಸಂಘಟನೆಗಳ ಕುಮ್ಮಕ್ಕಿಗೆ ಅವಕಾಶ ಕೊಡಬಾರದು ಎಂದು ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…