ಉಡುಪಿ: ಮುಸ್ಲಿಂ ಮಹಿಳೆಯರು ಸಹೋದರಿಯರು ಎಂಬ ಭಾವನೆಯಿಂದ ತ್ರಿವಳಿ ತಲಾಕ್ ರದ್ದು ಮಾಡಲಾಯ್ತು. ಹಿಜಾಬ್ ಹೋರಾಟ ಮಾಡುತ್ತಿರುವವರು ಅರ್ಥಮಾಡಿಕೊಳ್ಳಬೇಕು. ವರ್ಗ ಸಂಘರ್ಷಕ್ಕೆ ಪ್ರೇರಣೆ ಕೊಡುವವರ ಮಾತು ಕೇಳಬೇಡಿ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಚಿವರು ,ವೋಟಿಗಾಗಿ, ಧರ್ಮಕ್ಕಾಗಿ ಪ್ರೇರೇಪಣೆ ಕೊಡುವವರ ಬಗ್ಗೆ ಕಿವಿಗೊಡಬೇಡಿ.ಧರ್ಮಾಂಧತೆಗೆ ಉತ್ತೇಜನ ಕೊಡುವ ಪ್ರಕ್ರಿಯೆ ನಿಲ್ಲಬೇಕು.ಸಮವಸ್ತ್ರ ಅಂದರೆ ಸಮಾನತೆಯ ಸಂಕೇತ.ಬುರ್ಖಾ ಮತ್ತು ಹಿಜಾಬ್ ನ ಸಂವಿಧಾನಾತ್ಮಕ ವಿಚಾರವನ್ನು ಯಾರೂ ಪ್ರಶ್ನೆ ಮಾಡಿಲ್ಲ. ಕಾನೂನನ್ನು ಗೌರವಿಸುವ ವಾತಾವರಣ ನಿರ್ಮಾಣವಾಗಬೇಕು.
ನ್ಯಾಯಾಲಯದ ಆದೇಶ ವಿರೋಧಿಸಲು ಕಾಂಗ್ರೆಸ್ ಪ್ರೇರೇಪಣೆ ಕೊಡುತ್ತಿದೆ. ಮುಸಲ್ಮಾನ ಸಮುದಾಯದ ವಿದ್ಯಾರ್ಥಿನಿಯರು ಸಂಘಟನೆಗಳ ಕುಮ್ಮಕ್ಕಿಗೆ ಅವಕಾಶ ಕೊಡಬಾರದು ಎಂದು ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…