ಉಡುಪಿ: ಕಾಪುವಿನಲ್ಲಿ ಬಿಜೆಪಿ ಮತ್ತು ಎಸ್ಟಿಪಿಐ ಒಟ್ಟಿಗೆ ಸ್ಪರ್ಧೆ ಮಾಡಿದೆ. ಜೊತೆಯಾಗಿ ನಾಮಪತ್ರ ಸಲ್ಲಿಸಿ ಜೊತೆಯಾಗಿ ವಿಜಯೋತ್ಸವ ಮಾಡಿವೆ. ಕಾಪುವಿನಲ್ಲಿ ಬಿಜೆಪಿ ಮತ್ತು ಎಪಿಐಗೆ ಲವ್ ಆಗಿದ್ದು, ಹಿಜಾಬ್ ವಿವಾದ ಬಿಜೆಪಿ ಮತ್ತು ಎಸ್ ಡಿಪಿಐ ನ ಕೂಸು ಎಂದು ಮಾಜಿ ಸಚಿವ ಸೊರಕೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸೊರಕೆ, ನಾನು ಹೊಡೆದ ಹಾಗೆ ಮಾಡುತ್ತೇನೆ ನೀನು ಕೂಗಿದ ಹಾಗೆ ಮಾಡು ಎಂಬಂತೆ ಬಿಜೆಪಿ ಮತ್ತು ಎಸ್ ಡಿಪಿಐ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಚಡ್ಡಿ ಅಭಿಯಾನ ಕುರಿತು ಮಾತನಾಡಿದ ಅವರು ಬಿಜೆಪಿಯವರು ಕೆಪಿಸಿಸಿ ಕಚೇರಿಗೆ ಚಡ್ಡಿ ಕಳಿಸುತ್ತಿದ್ದಾರೆ. ಜಿಲ್ಲಾ ಕಚೇರಿಗೆ ಕಳಿಸಿದರೆ ಸೂಕ್ತ ಬಟವಾಡೆ ಮಾಡುತ್ತಿದ್ದವು ಎಂದರು.
ಹಾಗೇ ನಾವು ಶಿಕ್ಷಣದಲ್ಲಿ ನಂಬ1 ಜಿಲ್ಲೆಯಾಗಿದೆವು. ಇಂತಹ ಜಿಲ್ಲೆಯಲ್ಲಿ ಹಿಜಾಬ್ ವಿವಾದ ಮಾಡಿ ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡು ಹೋದರು. ಮುಂದಿನ ಚುನಾವಣೆಗೋಸ್ಕರ ಹೀಗೆಲ್ಲ ಮಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರು ಕೂಡ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ, ಪ್ರಗತಿಪರವಾದ ಕರಾವಳಿ ಜಿಲ್ಲೆಯನ್ನು ಪ್ರಯೋಗಶಾಲೆಯನ್ನಾಗಿ ಮಾಡಿದ್ದಾರೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…