ಉಡುಪಿ: ಕಾಪುವಿನಲ್ಲಿ ಬಿಜೆಪಿ ಮತ್ತು ಎಸ್ಟಿಪಿಐ ಒಟ್ಟಿಗೆ ಸ್ಪರ್ಧೆ ಮಾಡಿದೆ. ಜೊತೆಯಾಗಿ ನಾಮಪತ್ರ ಸಲ್ಲಿಸಿ ಜೊತೆಯಾಗಿ ವಿಜಯೋತ್ಸವ ಮಾಡಿವೆ. ಕಾಪುವಿನಲ್ಲಿ ಬಿಜೆಪಿ ಮತ್ತು ಎಪಿಐಗೆ ಲವ್ ಆಗಿದ್ದು, ಹಿಜಾಬ್ ವಿವಾದ ಬಿಜೆಪಿ ಮತ್ತು ಎಸ್ ಡಿಪಿಐ ನ ಕೂಸು ಎಂದು ಮಾಜಿ ಸಚಿವ ಸೊರಕೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸೊರಕೆ, ನಾನು ಹೊಡೆದ ಹಾಗೆ ಮಾಡುತ್ತೇನೆ ನೀನು ಕೂಗಿದ ಹಾಗೆ ಮಾಡು ಎಂಬಂತೆ ಬಿಜೆಪಿ ಮತ್ತು ಎಸ್ ಡಿಪಿಐ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಚಡ್ಡಿ ಅಭಿಯಾನ ಕುರಿತು ಮಾತನಾಡಿದ ಅವರು ಬಿಜೆಪಿಯವರು ಕೆಪಿಸಿಸಿ ಕಚೇರಿಗೆ ಚಡ್ಡಿ ಕಳಿಸುತ್ತಿದ್ದಾರೆ. ಜಿಲ್ಲಾ ಕಚೇರಿಗೆ ಕಳಿಸಿದರೆ ಸೂಕ್ತ ಬಟವಾಡೆ ಮಾಡುತ್ತಿದ್ದವು ಎಂದರು.
ಹಾಗೇ ನಾವು ಶಿಕ್ಷಣದಲ್ಲಿ ನಂಬ1 ಜಿಲ್ಲೆಯಾಗಿದೆವು. ಇಂತಹ ಜಿಲ್ಲೆಯಲ್ಲಿ ಹಿಜಾಬ್ ವಿವಾದ ಮಾಡಿ ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡು ಹೋದರು. ಮುಂದಿನ ಚುನಾವಣೆಗೋಸ್ಕರ ಹೀಗೆಲ್ಲ ಮಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರು ಕೂಡ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ, ಪ್ರಗತಿಪರವಾದ ಕರಾವಳಿ ಜಿಲ್ಲೆಯನ್ನು ಪ್ರಯೋಗಶಾಲೆಯನ್ನಾಗಿ ಮಾಡಿದ್ದಾರೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…