ಉಡುಪಿ: ಹಿಜಾಬ್ ಅನುಮತಿ ಕೋರಿ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ಇಂದು 10ನೇ ದಿನ ನಡೆಸುತ್ತಿದೆ.
ಈ ಬೆನ್ನಲ್ಲೇ ಹೈಕೋರ್ಟ್ ತೀರ್ಪು ಬರೋವರೆಗೆ ಪಿಯು ಪರೀಕ್ಷೆ ಮುಂದೂಡುವಂತೆ ಡಿಡಿಪಿಐಗೆ ಹಿಜಾಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಇಂದು ಉಡುಪಿಯ ಡಿಡಿಪಿಐ ಭೇಟಿ ಮಾಡಿದಂತ ಹಿಜಾಬ್ ಹೋರಾಟಗಾರ್ತಿಯರು, ಪಿಯು ಇಲಾಖೆಯ ಪರೀಕ್ಷೆಗಳನ್ನು ಹಿಜಾಬ್ ತೀರ್ಪು ಬರೋವರೆಗೆ ಮುಂದೂಡುವಂತೆ ಮನವಿ ಮಾಡಿದ್ದಾರೆ.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ವಿದ್ಯಾರ್ಥಿನಿಯರು, ಹೈಕೋರ್ಟ್ ತೀರ್ಪು ಬರುವವರೆಗೆ ಪಿಯು ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಡಿಡಿಪಿಐ ಮೂಲಕ, ಸರ್ಕಾರಕ್ಕೆ ಮನವಿ ಮಾಡಿರೋದಾಗಿ ತಿಳಿಸಿದರು.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…