Featured

ಉಡುಪಿ: ಹೃದಯಾಘಾತದಿಂದ ಪತಿ ಸಾವು – ಪತ್ನಿ, ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಕುಟುಂಬ ; ಸಖಿ ಕೇಂದ್ರದಲ್ಲಿ ಆಶ್ರಯ – Vishwanews24

ಉಡುಪಿ: ಹೃದಯಾಘಾತದಿಂದ ಪತಿ ಸಾವು – ಪತ್ನಿ, ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಕುಟುಂಬ ; ಸಖಿ ಕೇಂದ್ರದಲ್ಲಿ ಆಶ್ರಯ

ಉಡುಪಿ: ನಗರದಲ್ಲಿ ಮೆಕ್ಯಾನಿಕ್ ಆಗಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಮಗುವನ್ನು ಮನೆಗೆ ಕರೆದೊಯ್ಯಲು ಪತಿ ಕುಟುಂಬ ನಿರಾಕರಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಳಿಕ ಇಬ್ಬರನ್ನೂ ಸಖಿ ಕೇಂದ್ರಕ್ಕೆ ಕಳುಹಿಸಿ ಆಶ್ರಯ ಒದಗಿಸಲಾಯಿತು.

ಬಾದಾಮಿ ಮೂಲದ ಅಯ್ಯಪ್ಪ (28) ಸಾವನ್ನಪ್ಪಿದವರು. ಮೃತ ವ್ಯಕ್ತಿಯ ಶವವನ್ನು ಕುಟುಂಬದವರು ಸ್ವೀಕರಿಸಿದ್ದು, ಆತನ ಪತ್ನಿ, ಮಗುವನ್ನು ಮನೆಗೆ ಸೇರಿಸಿಕೊಳ್ಳಲು ನಿರಾಕರಿಸಿದರು. ಹೀಗಾಗಿ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರ ನೇತೃತ್ವದಲ್ಲಿ ಮಹಿಳೆ ಮತ್ತು 20 ದಿನಗಳ ಹಸುಗೂಸನ್ನು ನಿಟ್ಟೂರಿನ ಸಖಿ ಆಶ್ರಯ ಕೇಂದ್ರಕ್ಕೆ ಕಳುಹಿಸಲಾಯಿತು.

ಅಯ್ಯಪ್ಪ ಮತ್ತು ಗಂಗಾವತಿ ಮೂಲದ ಯುವತಿ ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಇವರಿಬ್ಬರ ಪ್ರೀತಿಗೆ ಎರಡೂ ಕುಟುಂಬಗಳ ಒಪ್ಪಿಗೆ ಇರಲಿಲ್ಲ. ಇದೇ ಕಾರಣದಿಂದ ಅವರು ಮಹಿಳೆಯನ್ನು ಮನೆ ಸೇರಿಸಿಕೊಂಡಿಲ್ಲ ಎನ್ನಲಾಗಿದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

20 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

21 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

21 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

22 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

22 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

22 hours ago