ಉಡುಪಿ: ನಗರದಲ್ಲಿ ಮೆಕ್ಯಾನಿಕ್ ಆಗಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಮಗುವನ್ನು ಮನೆಗೆ ಕರೆದೊಯ್ಯಲು ಪತಿ ಕುಟುಂಬ ನಿರಾಕರಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಳಿಕ ಇಬ್ಬರನ್ನೂ ಸಖಿ ಕೇಂದ್ರಕ್ಕೆ ಕಳುಹಿಸಿ ಆಶ್ರಯ ಒದಗಿಸಲಾಯಿತು.
ಬಾದಾಮಿ ಮೂಲದ ಅಯ್ಯಪ್ಪ (28) ಸಾವನ್ನಪ್ಪಿದವರು. ಮೃತ ವ್ಯಕ್ತಿಯ ಶವವನ್ನು ಕುಟುಂಬದವರು ಸ್ವೀಕರಿಸಿದ್ದು, ಆತನ ಪತ್ನಿ, ಮಗುವನ್ನು ಮನೆಗೆ ಸೇರಿಸಿಕೊಳ್ಳಲು ನಿರಾಕರಿಸಿದರು. ಹೀಗಾಗಿ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರ ನೇತೃತ್ವದಲ್ಲಿ ಮಹಿಳೆ ಮತ್ತು 20 ದಿನಗಳ ಹಸುಗೂಸನ್ನು ನಿಟ್ಟೂರಿನ ಸಖಿ ಆಶ್ರಯ ಕೇಂದ್ರಕ್ಕೆ ಕಳುಹಿಸಲಾಯಿತು.
ಅಯ್ಯಪ್ಪ ಮತ್ತು ಗಂಗಾವತಿ ಮೂಲದ ಯುವತಿ ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಇವರಿಬ್ಬರ ಪ್ರೀತಿಗೆ ಎರಡೂ ಕುಟುಂಬಗಳ ಒಪ್ಪಿಗೆ ಇರಲಿಲ್ಲ. ಇದೇ ಕಾರಣದಿಂದ ಅವರು ಮಹಿಳೆಯನ್ನು ಮನೆ ಸೇರಿಸಿಕೊಂಡಿಲ್ಲ ಎನ್ನಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…