ಉಡುಪಿ: ನಗರದಲ್ಲಿ ಮೆಕ್ಯಾನಿಕ್ ಆಗಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಮಗುವನ್ನು ಮನೆಗೆ ಕರೆದೊಯ್ಯಲು ಪತಿ ಕುಟುಂಬ ನಿರಾಕರಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಳಿಕ ಇಬ್ಬರನ್ನೂ ಸಖಿ ಕೇಂದ್ರಕ್ಕೆ ಕಳುಹಿಸಿ ಆಶ್ರಯ ಒದಗಿಸಲಾಯಿತು.
ಬಾದಾಮಿ ಮೂಲದ ಅಯ್ಯಪ್ಪ (28) ಸಾವನ್ನಪ್ಪಿದವರು. ಮೃತ ವ್ಯಕ್ತಿಯ ಶವವನ್ನು ಕುಟುಂಬದವರು ಸ್ವೀಕರಿಸಿದ್ದು, ಆತನ ಪತ್ನಿ, ಮಗುವನ್ನು ಮನೆಗೆ ಸೇರಿಸಿಕೊಳ್ಳಲು ನಿರಾಕರಿಸಿದರು. ಹೀಗಾಗಿ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರ ನೇತೃತ್ವದಲ್ಲಿ ಮಹಿಳೆ ಮತ್ತು 20 ದಿನಗಳ ಹಸುಗೂಸನ್ನು ನಿಟ್ಟೂರಿನ ಸಖಿ ಆಶ್ರಯ ಕೇಂದ್ರಕ್ಕೆ ಕಳುಹಿಸಲಾಯಿತು.
ಅಯ್ಯಪ್ಪ ಮತ್ತು ಗಂಗಾವತಿ ಮೂಲದ ಯುವತಿ ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಇವರಿಬ್ಬರ ಪ್ರೀತಿಗೆ ಎರಡೂ ಕುಟುಂಬಗಳ ಒಪ್ಪಿಗೆ ಇರಲಿಲ್ಲ. ಇದೇ ಕಾರಣದಿಂದ ಅವರು ಮಹಿಳೆಯನ್ನು ಮನೆ ಸೇರಿಸಿಕೊಂಡಿಲ್ಲ ಎನ್ನಲಾಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…