ಉಡುಪಿ: ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.
ನಿನ್ನೆ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟಿತ್ತು. ಈ ಹಿನ್ನಲೆ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಮ್ಮಣ್ಣರವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು.
1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…