ಉಡುಪಿ : ಜಿಲ್ಲೆಯಲ್ಲಿ 18 ತುಂಬಿದ ಎಲ್ಲಾ ಯುವಕ ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಮೂಲಕ, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರ ನೊಂದಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ, ರಾಜ್ಯ ಚುನಾವಣಾ ಆಯೋಗದ ಜಂಟಿ ಮುಖ್ಯ ಚುನಾವಣಾಧಿಕಾರಿ ಶಂಭುಭಟ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ನಡೆದ, ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂರ್ಭದಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ಇ-ಎಪಿಕ್ ಕರ್ಡ್ ಕುರಿತಂತೆ ಸರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ಕಾರ್ಡ್ಗಳನ್ನು ಪಡೆಯುವಂತೆ ತಿಳಿಸಿ ಎಂದರು.
ಸಭೆಯಲ್ಲಿ ಉಪ ಮುಖ್ಯ ಚುನಾವಣಾಧಿಕಾರಿ ಲಕ್ಷ್ಮೀಶ್ವರ, ದಿನೇಶ್ ಚಂದ್ರ, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಶೀಲ್ದಾರ್ಗಳು ಉಪಸ್ಥಿತರಿದ್ದರು.
ಸಭೆಯ ನಂತರ ಮತದಾರರ ಪಟ್ಟಿಯ ಪರಿಶೀಲನೆ ಕುರಿತಂತೆ, ಉಡುಪಿಯ ಶಿವಳ್ಳಿ ಸೇರಿದಂತೆ ವಿವಿಧ ಭಾಗದ ಸರ್ವಜನಿಕರ ಮನೆಗಳಿಗೆ ಭೇಟಿ ನೀಡಿ, ಮತದಾರರ ಪಟ್ಟಿಯಲ್ಲಿ ಮತದಾರರು ವಾಸವಿರುವ ಬಗ್ಗೆ ಪರಿಶೀಲನೆ ನಡೆಸಿದರು. ಭೇಟಿ ಸಂರ್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕರ್ಡೇಕರ್ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…