ಉಡುಪಿ : ಟೋಲ್ ಗೇಟ್ ಕೇಂದ್ರದಲ್ಲಿ ಖಾಸಗಿ ಬಸ್ ಗಳ ಮೇಲೆ ಹೆಚ್ಚುವರಿ ಟೋಲ್ ದರ ವಿಧಿಸುತ್ತಿರುವ ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಕೇಂದ್ರಗಳ ವಿರುದ್ಧ ಆಗಸ್ಟ್ 23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು ಕೆನರಾ ಬಸ್ ಮಾಲಕರ ಸಂಘವು ಹಿಂಪಡೆದಿದೆ.
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆ. 19ರಂದು ಸದ್ಯಕ್ಕೆ ಹೆಚ್ಚುವರಿ ಶುಲ್ಕ ವಸೂಲಾತಿಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿ ಸಿರುವುದಾಗಿ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ. ಒಂದು ವೇಳೆ ಮರಳಿ ವಿಧಿಸಿದರೆ ಮತ್ತೆ ಪ್ರತಿಭಟಿಸುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪ್ರತಿಭಟನೆಗೆ ಮನವಿ ಕೋರಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ಹೆದ್ದಾರಿ ಇಲಾಖೆಗೂ ಮಾಹಿತಿ ನೀಡಲಾಗಿತ್ತು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…