Featured

ಉಡುಪಿ : ಹೆದ್ದಾರಿಯಲ್ಲಿ 30 ಬ್ಲಾಕ್‌ ಸ್ಪಾಟ್‌ : ಅಪಘಾತವಾದರೆ ಅಧಿಕಾರಿಗಳೇ ಹೊಣೆ – Vishwanews24

ಉಡುಪಿಯ ಹೆದ್ದಾರಿಯಲ್ಲಿ 30 ಬ್ಲಾಕ್‌ ಸ್ಪಾಟ್‌ : ಅಪಘಾತವಾದರೆ ಅಧಿಕಾರಿಗಳೇ ಹೊಣೆ

ಉಡುಪಿ : ಜಿಲ್ಲೆಯಲ್ಲಿ 30ಕ್ಕೂ ಅಧಿಕ ಅಪಘಾತ ವಲಯ (ಬ್ಲಾಕ್‌ ಸ್ಪಾಟ್‌)ಗಳನ್ನು ಗುರುತಿಸಲಾಗಿದ್ದು, ರಾಷ್ಟ್ರೀಯ, ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತತ್‌ಕ್ಷಣದಲ್ಲಿ ತಾತ್ಕಾಲಿಕ/ಶಾಶ್ವತ ಸುರಕ್ಷೆ ಕಾರ್ಯಗಳನ್ನು ಕೈಗೊಂಡು ಸಂಭಾವ್ಯ ಅಪಘಾತಗಳನ್ನು ತಪ್ಪಿಸಬೇಕು.

ಹಾಗೆಯೇ ವಾರದೊಳಗೆ ವರದಿಯನ್ನು ಜಿಲ್ಲಾ ರಸ್ತೆ ಸುರಕ್ಷತ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಸೂಚನೆ ನೀಡಿದರು.

ಮಲ್ಪೆ : ಸಹಜ ಸ್ಥಿತಿಗೆ ಸಮುದ್ರ..ಸ್ಥಗಿತ ಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭ – Vishwanews24

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಮಚ್ಚೀಂದ್ರ ಮಾತನಾಡಿ, ರಾ.ಹೆ.ಯಲ್ಲಿ ಈ ಹಿಂದೆಯೇ ಅಪಘಾತ ವಲಯ ಸ್ಥಳಗಳನ್ನು ಗುರುತಿಸಿ, ಅಗತ್ಯ ವೈಜ್ಞಾನಿಕ ಕಾರ್ಯಗಳನ್ನು ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿ ಆಗದೇ ಇರುವ ಬಗ್ಗೆ ಸಮಿತಿಯ ಗಮನಕ್ಕೆ ತಂದರು. ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಅಂತಹ ಸ್ಥಳದಲ್ಲಿ ಅಪಘಾತಗಳು ಸಂಭವಿಸಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಅಪರಾಧಿಗಳನ್ನಾಗಿಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ರಸ್ತೆ ನಿಯಮಗಳ ಉಲ್ಲಂಘನೆಯ 42,944 ಪ್ರಕರಣಗಳಲ್ಲಿ 1.96 ಕೋ.ರೂ.ಗಳಿಗೂ ಹೆಚ್ಚು ದಂಡ ಸಂಗ್ರಹಿಸಲಾಗಿದೆ ಎಂದರು.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

6 minutes ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…

18 minutes ago

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

19 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

19 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

20 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

20 hours ago