ಉಡುಪಿ : ಜಿಲ್ಲೆಯಲ್ಲಿ 30ಕ್ಕೂ ಅಧಿಕ ಅಪಘಾತ ವಲಯ (ಬ್ಲಾಕ್ ಸ್ಪಾಟ್)ಗಳನ್ನು ಗುರುತಿಸಲಾಗಿದ್ದು, ರಾಷ್ಟ್ರೀಯ, ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತತ್ಕ್ಷಣದಲ್ಲಿ ತಾತ್ಕಾಲಿಕ/ಶಾಶ್ವತ ಸುರಕ್ಷೆ ಕಾರ್ಯಗಳನ್ನು ಕೈಗೊಂಡು ಸಂಭಾವ್ಯ ಅಪಘಾತಗಳನ್ನು ತಪ್ಪಿಸಬೇಕು.
ಹಾಗೆಯೇ ವಾರದೊಳಗೆ ವರದಿಯನ್ನು ಜಿಲ್ಲಾ ರಸ್ತೆ ಸುರಕ್ಷತ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು.
ಮಲ್ಪೆ : ಸಹಜ ಸ್ಥಿತಿಗೆ ಸಮುದ್ರ..ಸ್ಥಗಿತ ಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭ – Vishwanews24
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ರಾ.ಹೆ.ಯಲ್ಲಿ ಈ ಹಿಂದೆಯೇ ಅಪಘಾತ ವಲಯ ಸ್ಥಳಗಳನ್ನು ಗುರುತಿಸಿ, ಅಗತ್ಯ ವೈಜ್ಞಾನಿಕ ಕಾರ್ಯಗಳನ್ನು ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿ ಆಗದೇ ಇರುವ ಬಗ್ಗೆ ಸಮಿತಿಯ ಗಮನಕ್ಕೆ ತಂದರು. ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಅಂತಹ ಸ್ಥಳದಲ್ಲಿ ಅಪಘಾತಗಳು ಸಂಭವಿಸಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಅಪರಾಧಿಗಳನ್ನಾಗಿಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ರಸ್ತೆ ನಿಯಮಗಳ ಉಲ್ಲಂಘನೆಯ 42,944 ಪ್ರಕರಣಗಳಲ್ಲಿ 1.96 ಕೋ.ರೂ.ಗಳಿಗೂ ಹೆಚ್ಚು ದಂಡ ಸಂಗ್ರಹಿಸಲಾಗಿದೆ ಎಂದರು.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್ ಸಿಂಹ ಪೋಸ್ಟ್ ಮೈಸೂರು:…
ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…