Featured

ಉಡುಪಿ : ಹೆಬ್ರಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ತುಳುನಾಡ ಸಂಸ್ಕೃತಿಗೆ ಅಪಮಾನ : ವಿಖ್ಯಾತ್ ಶೆಟ್ಟಿ -Vishwanews24

ಉಡುಪಿ : ಹೆಬ್ರಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ತುಳುನಾಡ ಸಂಸ್ಕೃತಿಗೆ ಅಪಮಾನ : ವಿಖ್ಯಾತ್ ಶೆಟ್ಟಿ -Vishwanews24

ಉಡುಪಿ : ದೈವಸ್ಥಾನದಲ್ಲಿ ಇರಬೇಕಾದ ಪವಿತ್ರ ಕಡ್ಸಲೆಯನ್ನು ತನ್ನ ಪಕ್ಷದ ನಾಯಕನ ಮನವೊಲಿಸಲು ಬಳಸಿರುವುದು ಅಕ್ಷಮ್ಯ ಅಪರಾಧ, ಹಿಂದೂ ಧರ್ಮ ಹಿಂದೂ ಸಂಸ್ಕೃತಿಗೆ ನಿರಂತರವಾಗಿ ಅಪಮಾನ ಮಾಡುವುದು ಕಾಂಗ್ರೆಸ್ಸಿನ ಚಾಳಿಯಾಗಿ ಬಿಟ್ಟಿದೆ. ಮಂಜುನಾಥ ಪೂಜಾರಿಯವರು ಈ ರೀತಿಯ ಮೂರ್ಖತನದ ವರ್ತನೆ ಪ್ರದರ್ಶಿಸುವುದು ಇದೇ ಮೊದಲಲ್ಲ, ಆದರೆ ಈ ಬಾರಿಯ ಅವರ ನಡೆ ಮೂರ್ಖತನದ ಪರಮಾವಧಿ. ಉಡುಗೊರೆ ನೀಡಲು ಬೇಕಾದಷ್ಟು ಆಯ್ಕೆಗಳಿದ್ದರೂ, ಕಡ್ಸಲೆಯನ್ನೆ ಆರಿಸಿ ಕೊಂಡು, ಉದ್ದೇಶ ಪೂರ್ವಕವಾಗಿ ತುಳುನಾಡ ಸಂಸ್ಕೃತಿಯನ್ನು ಅಪಮಾನಿಸಿದ್ದಾರೆಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಜುನಾಥ್ ಪೂಜಾರಿಯವರು ತುಳುನಾಡಿನವರಾಗಿದ್ದು, ಅವರಿಗೆ ಕಡ್ಸಲೆಯ ಮಹತ್ವ ತಿಳಿದಿಲ್ಲದಿರುವುದು ದುರಾದೃಷ್ಟ! ದೈವಾರಾಧನೆ ತುಳುನಾಡಿನ ಹೆಮ್ಮೆಯ ಸಂಸ್ಕೃತಿ, ತಮ್ಮ ಈ ನೀಚ ನಡೆ ಇಡೀ ತುಳುನಾಡಿನ ಜನರ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿದೆ. ತಕ್ಷಣ ತಾವು ಬಹಿರಂಗವಾಗಿ ಕ್ಷಮೆಯಾಚಿಸಬೇಕು, ಇಲ್ಲವಾದಲ್ಲಿ ತಮ್ಮ ವಿರುದ್ಧ ತುಳುನಾಡಿನ ಜನತೆ ಸಿಡಿದೆಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿರುವ ವಿಖ್ಯಾತ ಶೆಟ್ಟಿಯವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿಯವರ ನಡೆಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago