ಉಡುಪಿ: ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕಣ್ಣಂಗರ್, ಮುಳೂರ್, ಕಾಪು, ಉಡುಪಿ, ಬ್ರಹ್ಮಾವರದಲ್ಲಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಮ್, ಕಾರ್ಯದರ್ಶಿ ಮಸೂದ್ ಮನ್ನಾ, ಸಮಿತಿ ಸದಸ್ಯರಾದ ಅರ್ಫಾಝ್,ನಝ್ ಹತ್, ಆವೆಝ್, ಅಫ್ತಾಬ್ ಮತ್ತು ಇನ್ನಿತರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…