ಉಡುಪಿ: ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್ಗಳ ಕುರಿತು ಎಚ್ಚರಿಕೆ ವಹಿಸವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ತಿಳಿಸಿದ್ದಾರೆ.
ಹೊಸ ವರ್ಷದ ಸಂದರ್ಭವನ್ನೇ ಬಳಸಿಕೊಂಡು ಸೈಬರ್ ಕ್ರಿಮಿನಲ್ಗಳು ಸಾರ್ವಜನಿಕರ ಮೊಬೈಲ್ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಪೈಲ್ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್ ಹ್ಯಾಕ್ ಮಾಡುವ ಸಾಧ್ಯತೆಯಿದೆ. ವಾಟ್ಸಾಪ್, ಮೆಸೇಜ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ದೊಡ್ಡ ಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.
ಅನಾಮಧೇಯ ನಂಬರಿನಿಂದ ಬರುವ ಇಂತಹ ಸಂದೇಶಗಳ ಲಿಂಕ್ ಒತ್ತಿದರೆ ಖಾತೆಯಿಂದ ಹಣ ಕಳೆದುಕೊಳ್ಳುವ ಸಂಭವವಿದೆ. ಈ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…