ಉಡುಪಿ: ನಗರದ ಹೊಟೇಲ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಉಡುಪಿ ಸರ್ಕಲ್ ಇನ್ಸೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿ ಓರ್ವ ಬ್ರೇಕರ್ ಬಂಧಿಸಿದ್ದು ಹಾಗೂ ಸಂತ್ರಸ್ತ ಯುವತಿಯನ್ನು ರಕ್ಷಣೆ ಮಾಡಲಾಗಿದೆ.
ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ್ ಹೋಟೆಲ್ನಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಮಾಹಿತಿಯಂತೆ ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸಮ್ಮರ್ ಪಾರ್ಕ್ ಹೋಟೆಲ್ನ ಸ್ವಾಗತಕಾರ ಶ್ರೀನಿವಾಸ ರವರೊಂದಿಗೆ 2ನೇ ಮಹಡಿಯಲ್ಲಿರುವ ರೂಮ್ ನಂಬ್ರ 308 ಕ್ಕೆ ದಾಳಿ ನಡೆಸಿ ರೂಮ್ ನಲ್ಲಿ ಇದ್ದ ಒಬ್ಬ ಮಹಿಳೆಯನ್ನು ವಿಚಾರಿಸಿದ್ದಾರೆ. ಆಗ ಮಹಿಳೆ ಶರತ್ @ ಮೊಹಮ್ಮದ್ ಫಯಾಜ್ ಎಂಬ ವ್ಯಕ್ತಿ ನೊಂದ ಮಹಿಳೆಯನ್ನು ಉಡುಪಿಗೆ ಕೆಲಸ ಕೊಡಿಸುವುದಾಗಿ ಆ.19 ರಂದು ಕರೆಸಿಕೊಂಡು ರೂಮ್ನ್ನು ಬುಕ್ ಮಾಡಿಸಿಕೊಟ್ಟು ವೇಶ್ಯಾವಾಟಿಕೆ ದಂಧೆಗೆ, ಅಕ್ರಮ ಲಾಭ ಪಡೆಯುವ ಉದ್ದೇಶ ಕರೆದುಕೊಂಡು ಬಂದಿದ್ದಾಗಿ ತಿಳಿಸಿದ್ದಾಳೆ.
ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 37/2025 ಕಲಂ: 143, 3(5) BNS, ಕಲಂ: 3,4,5,6 Immoral Traffic ( Prevention) Act 1956 ರಂತೆ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…