ಉಡುಪಿ :ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರದಿಂದ ನ್ಯಾಯಸಮ್ಮತವಲ್ಲದ ಸೇವಾ ಶುಲ್ಕ ವಿಧಿಸುವ ವ್ಯಾಪಾರಿ ಪ್ರವೃತ್ತಿಯನ್ನು ತಡೆಗಟ್ಟುವ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಈ ಮಾರ್ಗಸೂಚಿಯನ್ವಯ ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ ಹಾಗೂ ಕಾನೂನಿನಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ.
ಈ ಕುರಿತು ದೂರುಗಳು ದಾಖಲಾದಲ್ಲಿ ಜಿಲ್ಲಾಧಿಕಾರಿಗಳು ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…